ಮಂಡ್ಯ ಜಿಲ್ಲೆಯ ಬಡ ಜನರಿಗೆ ಆಲಿಯಾಭಟ್ ಮಾಡಿದ ಸಹಾಯವಾದರೂ ಏನು ಗೊತ್ತಾ?

Webdunia
ಭಾನುವಾರ, 15 ಜುಲೈ 2018 (09:16 IST)
ಮುಂಬೈ : ಬಾಲಿವುಡ್ ನಟಿ ಆಲಿಯಾ ಭಟ್ ಕರ್ನಾಟಕದ ಮಂಡ್ಯ ಜಿಲ್ಲೆಯ ಗ್ರಾಮವೊಂದಕ್ಕೆ ವಿದ್ಯುತ್ ಒದಗಿಸುವ ಮೂಲಕ ಬಡ ಜನರಿಗೆ ತಮ್ಮ ಸಹಾಯಹಸ್ತ ನೀಡಿದ್ದಾರೆ.


ಹೌದು. ನಟಿ ಆಲಿಯಾ ಭಟ್ ಅವರು ಮಂಡ್ಯದ ಕಿಕ್ಕೇರಿ ಗ್ರಾಮದ 40 ಕುಟುಂಬಗಳಿಗೆ ಸೋಲಾರ್ ಲೈಟ್ ಗಳನ್ನು ಒದಗಿಸುವ ಕೆಲಸಕ್ಕೆ ಸಹಾಯ ಮಾಡಿದ್ದಾರೆ. ಎಆರ್ ಓಎಚ್‍ಎ ಸಂಸ್ಥೆ ಪ್ಲಾಸ್ಟಿಕ್ ಬಾಟಲ್‍ಗಳನ್ನ ಮರುಬಳಕೆ ಮಾಡಿ ವಿದ್ಯುತ್ ಇಲ್ಲದ ಹಳ್ಳಿಗಳಿಗೆ ಸೋಲಾರ್ ದೀಪವನ್ನು ಒದಗಿಸುವ ಕಾರ್ಯ ಮಾಡುತ್ತಿತ್ತು. ಈ ಸಂಸ್ಥೆಯು ತಾನು ನಡೆಸುವ `ಲಿಟರ್ ದ ಲೈಟರ್' ಕಾರ್ಯಕ್ರಮಕ್ಕೆ ಚಾರಿಟಿಯಾಗುವಂತೆ ಆಲಿಯಾ ಭಟ್ ಅವರಿಗೆ ಆಹ್ವಾನ ನೀಡಿದೆ.


ಇದಕ್ಕೆ ಸಮ್ಮತಿಸಿದ ನಟಿ ಆಲಿಯಾ ಭಟ್ ಅವರು ‘ಮಿ ವಾರ್ಡ್ ರೋಬ್ ಈಸ್ ಸು ವಾರ್ಡ್ ರೋಬ್' ಸ್ಟೈಲ್ಕ್ರಾಕರ್ ನೈಟ್ ಮಾರ್ಕೆಟ್ ಅಭಿಯಾನದಲ್ಲಿ ತಮ್ಮ ವಿಶೇಷ ಉಡುಪೊಂದನ್ನು ಮಾರಾಟಕ್ಕೆ ಇಟ್ಟಿದ್ದು, ಈ ಉಡುಪಿನ ಮಾರಾಟದಿಂದ ಬಂದ ಹಣವನ್ನು ಅವರು ಎಆರ್ ಓಎಚ್‍ಎ ಸಂಸ್ಥೆಯ `ಲಿಟರ್ ದ ಲೈಟರ್' ಕಾರ್ಯಕ್ರಮಕ್ಕೆ ನೀಡಿದ್ದಾರೆ. ಇದರಿಂದ ಮಂಡ್ಯದ 40 ಕುಟುಂಬಗಳಿಗೆ ಈ ಸಂಸ್ಥೆ ಸೋಲಾರ್ ದೀಪಗಳನ್ನು ಒದಗಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments