Webdunia - Bharat's app for daily news and videos

Install App

ಸ್ಕ್ರೀಪ್ಟ್ ಬದಲಾವಣೆ ಮಾಡುವಂತೆ ಸಲಹೆ ನೀಡಿದ್ರಾ ಅಲ್ಲು ಅರ್ಜುನ್ ?

Webdunia
ಗುರುವಾರ, 11 ಆಗಸ್ಟ್ 2016 (15:52 IST)
'ಸರೈನೋಡು' ಚಿತ್ರದ ಬಿಗ್ ಯಶಸ್ಸಿನ ಬಳಿಕ ನಟ ಅಲ್ಲು ಅರ್ಜುನ್ ಕೈಯಲ್ಲಿ ಸಾಕಷ್ಟು ಚಿತ್ರಗಳಿವೆ. ಅವರಿಗಾಗಿ ಹಲವು ಮೂವೀಗಳು ಕಾಯುತ್ತಿವೆ. ಚಿತ್ರದ ನಿರ್ದೇಶಕರು ಕಾಲ್ ಶೀಟ್‌ಗಾಗಿ ಕಾಯುತ್ತಿದ್ದಾರೆ. ಅಲ್ಲು ಅರ್ಜುನ್ ಅಬಿನಯದ ಮುಂಬರುವ ಚಿತ್ರ ತೆರೆ ಮೇಲೆ ಬರಲಿದೆಯಂತೆ. ಇನ್ನೂ ಸದ್ಯಕ್ಕೆ ಚಿತ್ರದ ಟೈಟಲ್ ಯಾವುದು ಅನ್ನೋದು ಗೊತ್ತಾಗಿಲ್ಲ. ಈ ಚಿತ್ರವನ್ನು ಹರೀಶ್ ಶಂಕರ್ ನಿರ್ದೇಶನ ಮಾಡಲಿದ್ದಾರೆ.. 
ಕೆಲ ಸಮಸ್ಯೆಗಳಿಂದ ಚಿತ್ರದ ಶೂಟಿಂಗ್ ಮುಂದೂಡಲಾಗಿದೆ. ಮೂಲಗಳ ಪ್ರಕಾರ ಶೂಟಿಂಗ್ ಸೆಪ್ಟೆಂಬರ್‌ಗೆ ಮುಂದೂಡಲಾಗಿದೆ. ಅಲ್ಲು ಅರ್ಜುನ್ ಸ್ಕ್ರೀಪ್ಟ್‌ ಇಷ್ಟವಾಗಿಲ್ವಂತೆ. ಆದ್ದರಿಂದ ನಿರ್ದೇಶಕ ಹರೀಶ್ ಅವರನ್ನು ಅಲ್ಲು ಸ್ಕ್ರೀಪ್ಟ್ ಬದಲಾಯಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಈ ಹಿಂದೆ ರಿಲೀಸ್ ಆಗಿದ್ದ ಹಲವು ಚಿತ್ರಗಳಿಗಿಂತ ಅದೇ ರೀತಿ ಕಥೆ ಒಳಗೊಂಡಿರಬಾರದು ಎಂಬುದು ಅಲ್ಲು ಅಭಿಪ್ರಾಯವಂತೆ. ಅದಕ್ಕಾಗಿ ಅವರು ತಮ್ಮ ಮುಂದಿನ ಚಿತ್ರದ ಸ್ಕ್ರೀಪ್ಟ್ ಬದಲಾಯಿಸುವಂತೆ ಹೇಳಿದ್ದಾರೆ ಎನ್ನಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments