Webdunia - Bharat's app for daily news and videos

Install App

‘ಅಂಬಿ ನಿಂಗೆ ವಯಸ್ಸಾಯ್ತೋ' ಚಿತ್ರತಂಡದವರ ಆರೋಗ್ಯದ ಬಗ್ಗೆ ಕನ್ನಡ ಚಿತ್ರರಂಗದವರಿಗೇಕೆ ಭೀತಿ?

Webdunia
ಭಾನುವಾರ, 27 ಮೇ 2018 (06:35 IST)
ಬೆಂಗಳೂರು : ಕನ್ನಡ ಚಿತ್ರರಂಗದವರಿಗೆ ಇದೀಗ 'ಅಂಬಿ ನಿಂಗೆ ವಯಸ್ಸಾಯ್ತೋ' ಚಿತ್ರತಂಡದವರ ಆರೋಗ್ಯದ ಬಗ್ಗೆ ಭೀತಿ ಉಂಟಾಗಿದೆಯಂತೆ.


ಇದಕ್ಕ ಕಾರಣವೆನೆಂದರೆ ರೆಬಲ್ ಸ್ಟಾರ್ ಅಂಬರೀಶ್ ಅವರ ಅಭಿನಯದ  'ಅಂಬಿ ನಿಂಗೆ ವಯಸ್ಸಾಯ್ತೋ' ಚಿತ್ರದ ಶೂಟಿಂಗ್ ಇದೀಗ ಕೇರಳದಲ್ಲಿ ನಡೆಯುತ್ತಿದೆ. ಈಗಾಗಲೇ ಕೇರಳದಲ್ಲಿ ನಿಫಾ ವೈರಸ್‍ಗೆ 10 ಜನರು ಬಲಿಯಾಗಿರುವ ಸುದ್ದಿ ತಿಳಿದುಬಂದಿದೆ. ಮೊದಲೇ ಅಂಬರೀಶ್ ಅವರ ಆರೋಗ್ಯ ಕೂಡ ಸರಿಯಿಲ್ಲ. ಆದಕಾರಣ  ಈ ಚಿತ್ರತಂಡ ಕೇರಳದಿಂದ ವಾಪಾಸು ಬರುವವರೆಗೂ ಕನ್ನಡ ಚಿತ್ರರಂಗದವರಲ್ಲಿ  ಭೀತಿ ಕಾಡುತ್ತಿದೆ.

ಆದರೆ ಚಿತ್ರದ ನಿರ್ಮಾಪಕ ಜ್ಯಾಕ್ ಮಂಜು ಅವರು,’ 'ನಾವು ಹಣ್ಣು ಮತ್ತು ಹಣ್ಣಿನ ಜ್ಯೂಸ್ ಸೇವಿಸೋದೆ ಬಿಟ್ಟಿದ್ದೇವೆ. ನೀರನ್ನು ಕೂಡ ಕುದಿಸಿ ಕುಡಿಯುತ್ತಿದ್ದೇವೆ. ಇನ್ನೊಂದು ವಾರದ ಶೂಟಿಂಗ್ ಮುಗಿಸಿಕೊಂಡು ಅಲ್ಲಿಂದ ವಾಪಸ್ಸಾಗುತ್ತೇವೆ' ಎಂದು ಸಂದೇಶ ಕಳುಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments