Webdunia - Bharat's app for daily news and videos

Install App

ಶ್ರೀದೇವಿ ಸಾವಿನ ಮುನ್ಸೂಚನೆ ಅಮಿತಾಭ್ ಬಚ್ಚನ್ ಗೆ ಮೊದಲೇ ತಿಳಿದಿತ್ತಾ...?

Webdunia
ಸೋಮವಾರ, 26 ಫೆಬ್ರವರಿ 2018 (07:09 IST)
ಮುಂಬೈ: ದಶಕಗಳ ಮಹಿಳಾ ಸೂಪರ್‌ ಸ್ಟಾರ್‌ ಆಗಿ ಭಾರತೀಯ ಚಿತ್ರ ಮಂದಿರದಲ್ಲಿ ಮಿಂಚುತ್ತಿದ್ದ ಮೋಹಕ ತಾರೆ ಶ್ರೀದೇವಿ ಹೃದಯಾಘಾತದಿಂದ  ಇಹಲೋಕ ತ್ಯೆಜಿಸಿದ್ದರು.

ಆದರೆ ಶ್ರೀದೇವಿ ಸಾವಿನ ಮುನ್ಸೂಚನೆ ಅಮಿತಾಭ್ ಬಚ್ಚನ್ ಗೆ ಮೊದಲೇ ಗೊತ್ತಿತ್ತಾ…? ಅವರು ಸಾಯುವ ಸ್ವಲ್ಪ ಮೊದಲು ಬಾಲಿವುಡ್‌ ಸೂಪರ್‌ ಸ್ಟಾರ್‌ ಅಮಿತಾಬ್ ಬಚ್ಚನ್‌ "Na jaane kyun, ek ajeeb si ghabrahat ho rahi hain."(ಏಕೋ ಗೊತ್ತಿಲ್ಲ, ನನಗೇನೋ ಒಂಥರಾ ಭಯ ಕಾಡುತ್ತಿದೆ) ಎಂಬ ಅರ್ಥದಲ್ಲಿ ಟ್ವೀಟ್ ಮಾಡಿದ್ದರು.


ಮನಸ್ಸಿನಲ್ಲಿ ಏನೋ  ಹೇಳಲಾಗದ ತಳಮಳ ಅನಿಸಿದ್ದಾಗ ಅದನ್ನು ಟ್ವಿಟರ್‌ನಲ್ಲಿ ಹಾಕಿದ್ದರು ಬಿಗ್‌ ಬಿ. ಅದಾಗಿ ಸ್ವಲ್ಪ ಹೊತ್ತಿನಲ್ಲಿ ಶ್ರೀದೇವಿಗೆ ಹೃದಯಾಘಾತವಾದದ್ದು ಕಾಕತಾಳಿಯವೇ ಸರಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments