ಅಮಿತಾಭ್ ಮಾಡಿದ ಒಂದು ಟ್ವೀಟ್ ನಿಂದ ಮತ್ತೆ ಶುರುವಾಯ್ತು ಅಭಿ-ಐಶ್ವರ್ಯಾ ವಿಚ್ಛೇದನ ವದಂತಿ

Webdunia
ಸೋಮವಾರ, 11 ಡಿಸೆಂಬರ್ 2023 (11:04 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಹಲವು ದಿನಗಳಿಂದ ಓಡಾಡುತ್ತಿದೆ.

ಅಮಿತಾಭ‍್ ಇತ್ತೀಚೆಗೆ ತಮ್ಮ ಮಗಳು ಶ್ವೇತಾಗೆ ತಮ್ಮ ಐಷಾರಾಮಿ ಬಂಗಲೆಯನ್ನು ಉಡುಗೊರೆಯಾಗಿ ನೀಡಿದ್ದರು. ಅದರ ಬೆನ್ನಲ್ಲೇ ಸೊಸೆ ಐಶ್ವರ್ಯಾ ಮತ್ತು ಮಗ ಅಭಿಷೇಕ್ ಬಚ್ಚನ್ ದೂರವಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

ಆದರೆ ವದಂತಿಗಳ ಬೆನ್ನಲ್ಲೇ ಅಭಿ-ಐಶ್ ಮಗಳು ಆರಾಧ‍್ಯ ಜೊತೆ ಅಗಸ್ತ್ಯಾ ನಂದಾ ಅಭಿನಯದ ದಿ ಆರ್ಚೀಸ್ ಸಿನಿಮಾ ಈವೆಂಟ್ ನಲ್ಲಿ ಜೊತೆಯಾಗಿ ಕಾಣಿಸಿಕೊಂಡು ವದಂತಿಗಳು ತೆರೆ ಎಳೆದಿದ್ದರು. ಆದರೆ ಇದೀಗ ಅಮಿತಾಭ್ ಮಾಡಿರುವ ಟ್ವೀಟ್ ಮತ್ತೆ ವಿಚ್ಛೇದನದ ಗುಮಾನಿ ಹಬ್ಬಿಸಿದೆ.

‘ಎಲ್ಲವನ್ನೂ ಹೇಳಿದೆ.. ಎಲ್ಲವನ್ನೂ ಮಾಡಿದೆ’ ಎಂದು ವೇದಾಂತಿಯಂತೆ ಸೋಷಿಯಲ್ ಮೀಡಿಯಾದಲ್ಲಿ ಅಮಿತಾಭ್ ಒಂದು ಸಾಲು ಬರೆದಿದ್ದಾರೆ. ಇದನ್ನು ನೋಡಿದರೆ ಮತ್ತೆ ತಮ್ಮ ಕೌಟುಂಬಿಕ ವಿಚಾರದ ಬಗ್ಗೆಯೇ ಈ ರೀತಿ ಪರೋಕ್ಷವಾಗಿ ಬರೆದುಕೊಂಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದಲೇ ಬಂತು ಸ್ಪಷ್ಟನೆ

ಮುಂದಿನ ಸುದ್ದಿ
Show comments