Webdunia - Bharat's app for daily news and videos

Install App

ಅಮಿತಾಭ್ ಮಾಡಿದ ಒಂದು ಟ್ವೀಟ್ ನಿಂದ ಮತ್ತೆ ಶುರುವಾಯ್ತು ಅಭಿ-ಐಶ್ವರ್ಯಾ ವಿಚ್ಛೇದನ ವದಂತಿ

Webdunia
ಸೋಮವಾರ, 11 ಡಿಸೆಂಬರ್ 2023 (11:04 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಹಲವು ದಿನಗಳಿಂದ ಓಡಾಡುತ್ತಿದೆ.

ಅಮಿತಾಭ‍್ ಇತ್ತೀಚೆಗೆ ತಮ್ಮ ಮಗಳು ಶ್ವೇತಾಗೆ ತಮ್ಮ ಐಷಾರಾಮಿ ಬಂಗಲೆಯನ್ನು ಉಡುಗೊರೆಯಾಗಿ ನೀಡಿದ್ದರು. ಅದರ ಬೆನ್ನಲ್ಲೇ ಸೊಸೆ ಐಶ್ವರ್ಯಾ ಮತ್ತು ಮಗ ಅಭಿಷೇಕ್ ಬಚ್ಚನ್ ದೂರವಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

ಆದರೆ ವದಂತಿಗಳ ಬೆನ್ನಲ್ಲೇ ಅಭಿ-ಐಶ್ ಮಗಳು ಆರಾಧ‍್ಯ ಜೊತೆ ಅಗಸ್ತ್ಯಾ ನಂದಾ ಅಭಿನಯದ ದಿ ಆರ್ಚೀಸ್ ಸಿನಿಮಾ ಈವೆಂಟ್ ನಲ್ಲಿ ಜೊತೆಯಾಗಿ ಕಾಣಿಸಿಕೊಂಡು ವದಂತಿಗಳು ತೆರೆ ಎಳೆದಿದ್ದರು. ಆದರೆ ಇದೀಗ ಅಮಿತಾಭ್ ಮಾಡಿರುವ ಟ್ವೀಟ್ ಮತ್ತೆ ವಿಚ್ಛೇದನದ ಗುಮಾನಿ ಹಬ್ಬಿಸಿದೆ.

‘ಎಲ್ಲವನ್ನೂ ಹೇಳಿದೆ.. ಎಲ್ಲವನ್ನೂ ಮಾಡಿದೆ’ ಎಂದು ವೇದಾಂತಿಯಂತೆ ಸೋಷಿಯಲ್ ಮೀಡಿಯಾದಲ್ಲಿ ಅಮಿತಾಭ್ ಒಂದು ಸಾಲು ಬರೆದಿದ್ದಾರೆ. ಇದನ್ನು ನೋಡಿದರೆ ಮತ್ತೆ ತಮ್ಮ ಕೌಟುಂಬಿಕ ವಿಚಾರದ ಬಗ್ಗೆಯೇ ಈ ರೀತಿ ಪರೋಕ್ಷವಾಗಿ ಬರೆದುಕೊಂಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments