Webdunia - Bharat's app for daily news and videos

Install App

ವಿನೋದ್ ಖನ್ನಾ ಸಾವಿಗೆ ಅಮಿತಾಭ್ ಬಚ್ಚನ್ ಗೌರವ ಸಲ್ಲಿಸಿದ ಪರಿಯಿದು

Webdunia
ಶುಕ್ರವಾರ, 28 ಏಪ್ರಿಲ್ 2017 (07:24 IST)
ಮುಂಬೈ: ವಿನೋದ್ ಖನ್ನಾ ಮತ್ತು ಅಮಿತಾಭ್ ಬಚ್ಚನ್ ಒಂದೇ ಜಮಾನದಲ್ಲಿ ತೆರೆಗೆ ಬಂದವರು. ಇಬ್ಬರೂ ಜತೆಯಾಗಿ ಯಶಸ್ಸಿನ ರುಚಿ ಕಂಡವರು. ಇಂತಿಪ್ಪ ಸಮಕಾಲೀನ ನಟನ ಅಗಲುವಿಕೆಗೆ ಬಿಗ್ ಬಿ ಕಂಬನಿ ಮಿಡಿದಿದ್ದಾರೆ.

 
ವಿನೋದ್ ಖನ್ನಾ ನಿನ್ನೆ ಮಧ್ಯಾಹ್ನದ ವೇಳೆಗೆ ಇಹಲೋಕ ತ್ಯಜಿಸಿದರು. ಕ್ಯಾನ್ಸರ್ ಗೆ ತುತ್ತಾಗಿದ್ದ ಖನ್ನಾ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಅಂತಹ ಮೇರು ನಟನ ಅಗಲುವಿಕೆಗೆ ಬಾಲಿವುಡ್ ಮಂದಿ ಶೋಕ ವ್ಯಕ್ತಪಡಿಸಿದ್ದಾರೆ.

ಈ ಬೇಸರದ ಸುದ್ದಿ ಬರುವಾಗ ಬಿಗ್ ಬಿ ಅಮಿತಾಭ್ ಬಚ್ಚನ್ ಒಂದು ಸಂದರ್ಶನ ನೀಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ವಿನೋದ್ ಖನ್ನಾ ಸಾವಿನ ಸುದ್ದಿ ಅವರ ಕಿವಿಗೆ ಬಿದ್ದಿದೆ. ತಕ್ಷಣ ಸಂದರ್ಶನ ಮೊಟಕುಗೊಳಿಸಿ ಬಚ್ಚನ್ ಸ್ಥಳದಿಂದ ನಿರ್ಗಮಿಸಿದರು ಎನ್ನಲಾಗಿದೆ.

ತಕ್ಷಣ ಎಲ್ಲಾ ಕೆಲಸ ಬಿಟ್ಟು ಅಮಿತಾಭ್ ಖನ್ನಾ ಕುಟುಂಬದ ಜತೆಗಿರಲು ಸ್ಥಳದಿಂದ ನಿರ್ಗಮಿಸಿದರು ಎಂದು ಮೂಲಗಳು ತಿಳಿಸಿವೆ. ಅದರಂತೆ ಬಚ್ಚನ್ ನಂತರ ವಿನೋದ್ ಖನ್ನಾ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಕುಟುಂಬದವರಿಗೆ ಸಾಂತ್ವನ ಹೇಳುತ್ತಿದ್ದುದು ಕಂಡುಬಂತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

ಮುಂದಿನ ಸುದ್ದಿ
Show comments