Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ ಅಮಿತಾಭ್ ಬಚ್ಚನ್: ಎಷ್ಟು ಕೋಟಿ ಗೊತ್ತಾ?

Krishnaveni K
ಸೋಮವಾರ, 15 ಜನವರಿ 2024 (17:38 IST)
ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿಯೇ ನಟ ಅಮಿತಾಭ್ ಬಚ್ಚನ್ ಕೋಟಿಗಟ್ಟಲೆ ರೂ. ನೀಡಿ ಭೂಮಿ ಖರಿದಿ ಮಾಡಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗಲಿದೆ. ಅದಾದ ಬಳಿಕ ಅಯೋಧ್ಯೆ ದೇಶದ ಅತೀ ದೊಡ್ಡ ಪ್ರವಾಸೀ ಕೇಂದ್ರವಾಗಲಿದೆ. ಸಹಜವಾಗಿಯೇ ಇಲ್ಲಿ ಭೂಮಿ ಬೆಲೆ ಗಗನಕ್ಕೇರಲಿದೆ.

ಇದೀಗ ಅಮಿತಾಭ್ ಅಯೋಧ್ಯೆಯಲ್ಲಿ 10 ಸಾವಿರ ಚದರ ಅಡಿ ಇರುವ ಭೂಮಿ ಖರೀದಿಸಿದ್ದು, ಇದಕ್ಕೆ 14.5 ಕೋಟಿ ರೂ. ಬೆಲೆ ನೀಡಿದ್ದಾರೆ ಎನ್ನಲಾಗಿದೆ. ಈ ನಿವೇಶನ ರಾಮಮಂದಿರದಿಂದ ಕೇವಲ 15 ನಿಮಿಷದ ಅಂತರದಲ್ಲಿದೆ. ವಿಮಾನ ನಿಲ್ದಾಣದಿಂದ 30 ನಿಮಿ ದೂರದಲ್ಲಿದೆ. ಮುಂದಾಲೋಚನೆಯಿಂದ ಈಗಲೇ ಇಲ್ಲಿ ನಿವೇಶನದ ಮೇಲೆ ಹೂಡಿಕೆ ಮಾಡಿದ್ದಾರೆ.

ಮುಂದೆ ಇಲ್ಲಿ ಮನೆ ಕಟ್ಟುವ ಯೋಜನೆ ಅಮಿತಾಭ್ ಗಿದೆ ಎನ್ನಲಾಗಿದೆ. ಜನವರಿ 22 ರ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೂ ಅವರನ್ನು ಆಹ್ವಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments