Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ ಅಮಿತಾಭ್ ಬಚ್ಚನ್: ಎಷ್ಟು ಕೋಟಿ ಗೊತ್ತಾ?

Krishnaveni K
ಸೋಮವಾರ, 15 ಜನವರಿ 2024 (17:38 IST)
ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿಯೇ ನಟ ಅಮಿತಾಭ್ ಬಚ್ಚನ್ ಕೋಟಿಗಟ್ಟಲೆ ರೂ. ನೀಡಿ ಭೂಮಿ ಖರಿದಿ ಮಾಡಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗಲಿದೆ. ಅದಾದ ಬಳಿಕ ಅಯೋಧ್ಯೆ ದೇಶದ ಅತೀ ದೊಡ್ಡ ಪ್ರವಾಸೀ ಕೇಂದ್ರವಾಗಲಿದೆ. ಸಹಜವಾಗಿಯೇ ಇಲ್ಲಿ ಭೂಮಿ ಬೆಲೆ ಗಗನಕ್ಕೇರಲಿದೆ.

ಇದೀಗ ಅಮಿತಾಭ್ ಅಯೋಧ್ಯೆಯಲ್ಲಿ 10 ಸಾವಿರ ಚದರ ಅಡಿ ಇರುವ ಭೂಮಿ ಖರೀದಿಸಿದ್ದು, ಇದಕ್ಕೆ 14.5 ಕೋಟಿ ರೂ. ಬೆಲೆ ನೀಡಿದ್ದಾರೆ ಎನ್ನಲಾಗಿದೆ. ಈ ನಿವೇಶನ ರಾಮಮಂದಿರದಿಂದ ಕೇವಲ 15 ನಿಮಿಷದ ಅಂತರದಲ್ಲಿದೆ. ವಿಮಾನ ನಿಲ್ದಾಣದಿಂದ 30 ನಿಮಿ ದೂರದಲ್ಲಿದೆ. ಮುಂದಾಲೋಚನೆಯಿಂದ ಈಗಲೇ ಇಲ್ಲಿ ನಿವೇಶನದ ಮೇಲೆ ಹೂಡಿಕೆ ಮಾಡಿದ್ದಾರೆ.

ಮುಂದೆ ಇಲ್ಲಿ ಮನೆ ಕಟ್ಟುವ ಯೋಜನೆ ಅಮಿತಾಭ್ ಗಿದೆ ಎನ್ನಲಾಗಿದೆ. ಜನವರಿ 22 ರ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೂ ಅವರನ್ನು ಆಹ್ವಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ಮುಂದಿನ ಸುದ್ದಿ
Show comments