Webdunia - Bharat's app for daily news and videos

Install App

ಮನೆಯಲ್ಲಿ ಬಾವಲಿ ಕಾಟ: ಪರಿಹಾರ ಕೊಡಿ ಎಂದ ಬಿಗ್ ಬಿ ಅಮಿತಾಭ್ ಬಚ್ಚನ್

Webdunia
ಗುರುವಾರ, 28 ಅಕ್ಟೋಬರ್ 2021 (10:26 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ತಮ್ಮ ಮನೆಯಲ್ಲಿ ಬಾವಲಿ ಕಾಟ ಜಾಸ್ತಿಯಾಗಿದೆ. ಪರಿಹಾರ ಗೊತ್ತಿದ್ದರೆ ಹೇಳಿ ಎಂದು ಅಭಿಮಾನಿಗಳಿಗೆ ಕೇಳಿದ್ದಾರೆ.

ಮುಂಬೈನ ಐಷಾರಾಮಿ ಜಲ್ಸಾ ಬಂಗಲೆಯಲ್ಲಿ ಬಾವಲಿ ಕಾಟ ಮತ್ತೆ ಶುರುವಾಗಿದೆ. ಇದಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಂಡರೂ ಮತ್ತೆ ಮತ್ತೆ ಕಂಡುಬರುತ್ತಿದೆ. ಇದರಿಂದ ಪಾರಾಗುವುದು ಹೇಗೆ ಎಂದು ತಿಳಿಯುತ್ತಿಲ್ಲ. ಬಾವಲಿಗಳ ಕಾಟ ನಿವಾರಿಸುವುದು ಹೇಗೆ ಎಂದು ಗೊತ್ತಿದ್ದರೆ ಹೇಳಿ ಎಂದು ಅಮಿತಾಭ್ ತಮ್ಮ ಬ್ಲಾಗ್ ನಲ್ಲಿ ಕೇಳಿಕೊಂಡಿದ್ದಾರೆ.

ಈಗಾಗಲೇ ಧೂಪ ಹಾಕಿ, ಸ್ಯಾನಿಟೈಸ್ ಮಾಡಿ ಎಲ್ಲಾ ನೋಡಿದ್ದೇವೆ. ಏನೇ ಮಾಡಿದರೂ ಬಾವಲಿ ಬಿಟ್ಟು ಹೋಗುತ್ತಿಲ್ಲ ಎಂದು ಅಮಿತಾಭ್ ಅಳಲು ತೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ
Show comments