ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಬಿಗ್ ಬಿ ಅಮಿತಾಭ್ ಬಚ್ಚನ್

Webdunia
ಬುಧವಾರ, 30 ಮಾರ್ಚ್ 2022 (10:01 IST)
ಬೆಂಗಳೂರು: ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಕುರಿತಾಗಿ ಸಿನಿಮಾವೊಂದು ನಿರ್ಮಾಣವಾಗಲಿದ್ದು, ಶ್ರೀಗಳ ಪಾತ್ರಕ್ಕಾಗಿ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ರನ್ನು ಕರೆತರುವ ಪ್ರಯತ್ನ ನಡೆದಿದೆ.

ಈ ಮೊದಲು ಅಮಿತಾಭ್ ಕನ್ನಡದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ಅವರ ‘ಅಮೃತಧಾರೆ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಒಂದು ವೇಳೆ ಸಿದ್ದಗಂಗಾ ಶ್ರೀಗಳ ಕುರಿತಾದ ಸಿನಿಮಾಗಳ ಶ್ರೀಗಳ ಪಾತ್ರ ಬಿಗ್ ಬಿ ನಿರ್ವಹಿಸಿದರೆ ಇದು ಅವರ ಪಾಲಿಗೆ ಪೂರ್ಣ ಪ್ರಮಾಣದ ಮೊದಲ ಕನ್ನಡ ಸಿನಿಮಾವಾಗಲಿದೆ.

ಆದರೆ ಸದ್ಯಕ್ಕೆ ಬಿಗ್ ಬಿ ಆರೋಗ್ಯ ಸರಿಯಿಲ್ಲ. ಹೀಗಾಗಿ ಆರೋಗ್ಯ ಸುಧಾರಿಸಿದ ಮೇಲೆ ಅವರು ಕಾಲ್ ಶೀಟ್ ಕೊಡಬಹುದು ಎಂಬ ನಿರೀಕ್ಷೆಯಲ್ಲಿ ಚಿತ್ರತಂಡವಿದೆ. ಸಂಗೀತ ನಿರ್ದೇಶಕ ಹಂಸಲೇಖ ನೇತೃತ್ವದಲ್ಲಿ ಸಿದ್ದಗಂಗಾ ಶ್ರೀಗಳ ಜೀವನ ಕುರಿತಾದ ಸಿನಿ ಸೀರೀಸ್ ತಯಾರಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments