ವಿಶ್ವಕಪ್ ಭಾರತಕ್ಕೆ ಶಿಫ್ಟ್ ಆಗಬೇಕು ಎಂದ ಅಮಿತಾಭ್ ಬಚ್ಚನ್! ಕಾರಣ ಕೇಳಿದ್ರೆ ನಗು ಬರದೇ ಇರದು!

Webdunia
ಶನಿವಾರ, 15 ಜೂನ್ 2019 (09:56 IST)
ಮುಂಬೈ: ಇಂಗ್ಲೆಂಡ್ ನಲ್ಲಿ ಮಳೆಯಿಂದಾಗಿ ವಿಶ್ವಕಪ್ ಪಂದ್ಯಗಳು ರದ್ದಾಗುತ್ತಿರುವುದು ಅಭಿಮಾನಿಗಳಲ್ಲಿ ಹತಾಶೆ ಮೂಡಿಸಿದೆ. ಈ ನಡುವೆ ಬಾಲಿವುಡ್ ಬಿಗ್ ಅಮಿತಾಭ್ ಬಚ್ಚನ್ ಅಮೂಲ್ಯ ಸಲಹೆಯೊಂದನ್ನು ನೀಡಿದ್ದಾರೆ.


ಐಸಿಸಿ ವಿಶ್ವಕಪ್ ನಂತಹ ಮಹತ್ವದ ಟೂರ್ನಿಯನ್ನು ಈ ಮಳೆಗಾಲದಲ್ಲಿ ಇಂಗ್ಲೆಂಡ್ ನಂತಹ ದೇಶದಲ್ಲಿ ಆಡಿಸಿ ಮೂರ್ಖತನ ತೋರಿದೆ ಎಂದು ಅಭಿಮಾನಿಯೊಬ್ಬರು ಮಾಡಿದ ಟ್ವೀಟ್ ಗೆ ಅಮಿತಾಭ್ ತಮಾಷೆಯಾಗಿಯೇ ಪ್ರತಿಕ್ರಿಯಿಸಿದ್ದಾರೆ.

‘ಹೌದು ವಿಶ್ವಕಪ್ ಭಾರತಕ್ಕೆ ಶಿಫ್ಟ್ ಆಗಬೇಕು. ನಮಗೆ ಇಲ್ಲಿ ಸೆಖೆ ತಡೆಯಲಾಗುತ್ತಿಲ್ಲ. ಇಲ್ಲಿಗೆ ಮಳೆ ಬರಲಿ’ ಎಂದು ಅಮಿತಾಭ್ ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

ಮುಂದಿನ ಸುದ್ದಿ
Show comments