Webdunia - Bharat's app for daily news and videos

Install App

ವಿಶ್ವಕಪ್ ಭಾರತಕ್ಕೆ ಶಿಫ್ಟ್ ಆಗಬೇಕು ಎಂದ ಅಮಿತಾಭ್ ಬಚ್ಚನ್! ಕಾರಣ ಕೇಳಿದ್ರೆ ನಗು ಬರದೇ ಇರದು!

Webdunia
ಶನಿವಾರ, 15 ಜೂನ್ 2019 (09:56 IST)
ಮುಂಬೈ: ಇಂಗ್ಲೆಂಡ್ ನಲ್ಲಿ ಮಳೆಯಿಂದಾಗಿ ವಿಶ್ವಕಪ್ ಪಂದ್ಯಗಳು ರದ್ದಾಗುತ್ತಿರುವುದು ಅಭಿಮಾನಿಗಳಲ್ಲಿ ಹತಾಶೆ ಮೂಡಿಸಿದೆ. ಈ ನಡುವೆ ಬಾಲಿವುಡ್ ಬಿಗ್ ಅಮಿತಾಭ್ ಬಚ್ಚನ್ ಅಮೂಲ್ಯ ಸಲಹೆಯೊಂದನ್ನು ನೀಡಿದ್ದಾರೆ.


ಐಸಿಸಿ ವಿಶ್ವಕಪ್ ನಂತಹ ಮಹತ್ವದ ಟೂರ್ನಿಯನ್ನು ಈ ಮಳೆಗಾಲದಲ್ಲಿ ಇಂಗ್ಲೆಂಡ್ ನಂತಹ ದೇಶದಲ್ಲಿ ಆಡಿಸಿ ಮೂರ್ಖತನ ತೋರಿದೆ ಎಂದು ಅಭಿಮಾನಿಯೊಬ್ಬರು ಮಾಡಿದ ಟ್ವೀಟ್ ಗೆ ಅಮಿತಾಭ್ ತಮಾಷೆಯಾಗಿಯೇ ಪ್ರತಿಕ್ರಿಯಿಸಿದ್ದಾರೆ.

‘ಹೌದು ವಿಶ್ವಕಪ್ ಭಾರತಕ್ಕೆ ಶಿಫ್ಟ್ ಆಗಬೇಕು. ನಮಗೆ ಇಲ್ಲಿ ಸೆಖೆ ತಡೆಯಲಾಗುತ್ತಿಲ್ಲ. ಇಲ್ಲಿಗೆ ಮಳೆ ಬರಲಿ’ ಎಂದು ಅಮಿತಾಭ್ ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments