Webdunia - Bharat's app for daily news and videos

Install App

ಶ್ರೀದೇವಿ ಸಾವಿನ ಬಳಿಕ ಕುಟುಂಬದ ಜುಟ್ಟು ಇದೀಗ ಯಾರ ಕೈಯಲ್ಲಿದೆ ಗೊತ್ತಾ?!

Webdunia
ಸೋಮವಾರ, 26 ಮಾರ್ಚ್ 2018 (05:08 IST)
ಮುಂಬೈ: ಬಾಲಿವುಡ್ ನಟಿ ಶ್ರೀದೇವಿ ಆಕಸ್ಮಿಕ ಸಾವು ಚಿತ್ರರಂಗಕ್ಕೇ ಇಷ್ಟು ಆಘಾತವುಂಟುಮಾಡಿರಬೇಕಾದರೆ ಅವರ ಕುಟುಂಬಕ್ಕೆ ಎಷ್ಟು ನೋವು ತಂದಿರಬೇಡ?

ಶ್ರೀದೇವಿ ಆಕಸ್ಮಿಕ ಸಾವಿನ ಬಳಿಕ ಈಗ ಅವರ ಇಬ್ಬರು ಹೆಣ್ಣು ಮಕ್ಕಳು, ಪತಿ ಬೋನಿ ಕಪೂರ್ ಜವಾಬ್ದಾರಿಯನ್ನು ಸಹೋದರ ಅನಿಲ್ ಕಪೂರ್ ಮತ್ತು ಪತ್ನಿ ಸುನೀತಾ ವಹಿಸಿದ್ದಾರಂತೆ.

ಶ್ರೀದೇವಿ ಮಕ್ಕಳಾದ ಜಾಹ್ನವಿ ಮತ್ತು ಖುಷಿಯನ್ನು ತಮ್ಮ ಮನೆಗೆ ಕರೆಸಿಕೊಂಡು ತಮ್ಮ ಮಕ್ಕಳಂತೇ ನೋಡಿಕೊಳ್ಳುತ್ತಿದ್ದಾರಂತೆ ಅನಿಲ್ ದಂಪತಿ. ಅತ್ತ ಶ್ರೀದೇವಿ ಇಲ್ಲದೇ ಪತಿ ಬೋನಿ ಕಪೂರ್ ಗೂ ಎಲ್ಲಾ ವಿಚಾರಕ್ಕೂ ಇದೀಗ ಸಹೋದರ ಅನಿಲ್ ಹೆಗಲು ಕೊಡುತ್ತಿದ್ದಾರಂತೆ. ತಮ್ಮ ಶೂಟಿಂಗ್ ಎಲ್ಲವನ್ನೂ ಕ್ಯಾನ್ಸಲ್ ಮಾಡಿಕೊಂಡು ಅಣ್ಣನ ಕುಟುಂಬಕ್ಕೆ ನೆರವಾಗುತ್ತಿದ್ದಾರಂತೆ ಅನಿಲ್.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments