Webdunia - Bharat's app for daily news and videos

Install App

ಬಾಲ ಕಾರ್ಮಿಕರ ಕುರಿತು ಜಾಗೃತಿ ಮೂಡಿಸಿದ ನಟ ಅನಿಲ್ ಕಪೂರ್

Webdunia
ಶುಕ್ರವಾರ, 10 ಜೂನ್ 2016 (19:11 IST)
ಬಾಲಿವುಡ್ ನಟ ಇವತ್ತು ಬಾಲ ಕಾರ್ಮಿಕರ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರ ಮೂಲಕ ಅರಿವು ಮೂಡಿಸಿದ್ದಾರೆ. ದೇಶದಲ್ಲಿ ಹೆಚ್ಚುತ್ತಿರುವ ಬಾಲ ಕಾರ್ಮಿಕರ ಬಗ್ಗೆ ಕ್ಯಾಪೇನ್ ಕೈಗೊಂಡ ನಟ ಅನಿಲ್ ಕಪೂರ್ ಎಲ್ಲಾ ಕಡೆಗಳಲ್ಲಿ ಭೇಟಿ ಅರಿವು ಮೂಡಿಸುವುದು ಕಂಡು ಬಂತು. 
ಇಂಡಿಯಾ ಚೈಲ್ಡ್ ರೈಟ್ಸ್ ಸಂಸ್ಧೆಯ ಅಂಬಾಸಿಡರ್ ಆಗಿರುವ ಅನಿಲ್ ಕಪೂರ್, ಎನ್‌ಜಿಓ ನೇತೃತ್ವದಲ್ಲಿ ಅನಿಲ್ ಕಪೂರ್ ಅರಿವು ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದರು. 
 
ನಮ್ಮ ದೇಶದಲ್ಲಿ ಶಾಲೆಗೆ ಹೋಗದೆ ಕೆಲಸಕ್ಕೆ ಹೋಗುವ ಸುಮಾರು 8 ಮಿಲಿಯನ್ ಮಕ್ಕಳಿದ್ದಾರೆ. ಅಧಿಕ ಸಂಖ್ಯೆಯ ಮಕ್ಕಳಿಗೆ ತಮ್ಮ ಭವಿಷ್ಯದ ಬಗ್ಗೆ ಅರಿವು ಇರುವುದಿಲ್ಲ ಎಂದು ಮಾಧ್ಯಮಗಳಿಗೆ ಅನಿಲ್ ಕಪೂರ್ ಪ್ರತಿಕ್ರಿಯೆ ನೀಡಿದ್ದಾರೆ. 
 
2011ರ ವರದಿಯಂತೆ ಭಾರತದಲ್ಲಿ ಬಾಲ ಕಾರ್ಮಿಕರ ಸಂಖ್ಯೆ 8.2 ಮಿಲಿಯನ್ ಹೆಚ್ಚಿದೆ. 14 ವರ್ಷದ ಮಕ್ಕಳು ಬಾಲ ಕಾರ್ಮಿಕ ಪದ್ಧತಿಯಲ್ಲಿ ಸಿಲುಕಿದ್ದು, ಅದಲ್ಲದೇ 5ರಿಂದ 9ವರ್ಷದ ಮಕ್ಕಳು ಕೆಲಸ ಮಾಡುತ್ತಿದ್ದಾರೆ, ಭಾರತ ಸರ್ಕಾರ ಬಾಲ ಕಾರ್ಮಿಕರ ರಕ್ಷಣೆಗಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಳ್ಳುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಅನಿಲ್ ಕಪೂರ್ ಇದೇ ವೇಳೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 
 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments