Webdunia - Bharat's app for daily news and videos

Install App

ಬಿಜೆಪಿಗೆ ಸೇಪರ್ಡೆಯಾಗಲಿದ್ದಾರಂತೆ ನಟ ಶ್ರೀನಗರ ಕಿಟ್ಟಿ?

Webdunia
ಶನಿವಾರ, 23 ಜುಲೈ 2016 (13:35 IST)
ನಟ ಶ್ರೀನಗರ ಕಿಟ್ಟಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜಕೀಯಕ್ಕೆ ಶ್ರೀನಗರ ಕಿಟ್ಟಿ ಎಂಟ್ರಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ, ಕಿಟ್ಟಿ ಶುಕ್ರವಾರ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರಂತೆ. ಈ ವೇಳೆ ರಾಜಕೀಯಕ್ಕೆ ಎಂಟ್ರಿ ನೀಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. 

 
ಮೂಲಗಳ ಪ್ರತಾರ ಶ್ರೀನಗರ ಕಿಟ್ಟಿ ರಾಜಕೀಯ ಯೋಜನೆಗಳ ಬಗ್ಗೆ ಬಿಜೆಪಿಯ ಹಿರಿಯ ವರಿಷ್ಠರ ಜೊತೆಗೆ ಚರ್ಚೆ ನಡೆಸಿದ್ದಾರಂತೆ.
ಆದ್ದರಿಂದ ಬಿಡೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.

ಹ್ಯಾಟ್ರಿಕ್ ಹಿರೋ ಶಿವರಾಜ್‌ಕುಮಾರ್ ಅಭಿನಯದಲ್ಲಿ ಮೂಡಿ ಬರುತ್ತಿರುವ ಬಹು ನಿರೀಕ್ಷಿತ ಲೀಡರ್ ಚಿತ್ರದ ಮೂಲಕ ನಟ ಶ್ರೀನಗರ ಕಿಟ್ಟಿ ಭಾವನಾ ಬೆಳೆಗೆರೆ ಪುತ್ರಿ ಪರಿಣಿತಿ ಸಿನಿಮಾರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. 

ಚಿತ್ರದಲ್ಲಿ ಶಿವರಾಜ್ ಕುಮಾರ್ ಪಾತ್ರಕ್ಕಾಗಿ ಚಿತ್ರತಂಡ ಹುಡುಕಾಟ ನಡೆಸಿದ್ದ ವೇಳೆ ಶ್ರೀನಗರ ಕಿಟ್ಟಿಯವರ ಮಗಳು ಪರಿಣಿತಿ ಚಿತ್ರತಂಡದ ಕಣ್ಣಿಗೆ ಬಿದ್ದಿದ್ದು, ಶಿವರಾಜ್ ಕುಮಾರ್ ಅವರ ಮಗಳು ಪಾತ್ರ ಈಕೆಯೇ ಸೂಕ್ತ ಎಂದು ಶ್ರೀನಗರ ಕಿಟ್ಟಿಯರನ್ನು ಕೇಳಿದ್ದಾರೆ.

ಲೀಡರ್ ಚಿತ್ರದಲ್ಲಿ ಶೇಕಡಾ 50 ಭಾಗ ಪರಿಣಿತಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರತಂಡ ಶಿವಣ್ಣ -ಪರಿಣಿತಿ ಫೊಟೋಶೂಟ್ ನಡೆಸಿದ್ದು, ಫೊಟೋಗಳು ಎಲ್ಲರ ಗಮನ ಸೆಳೆಯುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 
 

 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments