Select Your Language

Notifications

webdunia
webdunia
webdunia
webdunia

ಗೌರಿ ಲಂಕೇಶ್ ಹತ್ಯೆ ಸುದ್ದಿ ಕೇಳಿ ಎಆರ್ ರೆಹಮಾನ್ ಉದ್ಘರಿಸಿದ್ದು ಹೀಗೆ!

ಗೌರಿ ಲಂಕೇಶ್ ಹತ್ಯೆ ಸುದ್ದಿ ಕೇಳಿ ಎಆರ್ ರೆಹಮಾನ್ ಉದ್ಘರಿಸಿದ್ದು ಹೀಗೆ!
ಮುಂಬೈ , ಶನಿವಾರ, 9 ಸೆಪ್ಟಂಬರ್ 2017 (10:46 IST)
ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ದೇಶದಾದ್ಯಂತ ಗಣ್ಯರು ಆಘಾತ ವ್ಯಕ್ತಪಡಿಸಿದ್ದರು. ಅವರಲ್ಲಿ ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಕೂಡಾ ಒಬ್ಬರು.

 
ಗೌರಿ ಹತ್ಯೆ ಪ್ರಕರಣವನ್ನು ನೋಡಿ ಆಘಾತ ವ್ಯಕ್ತಪಡಿಸಿರುವ ಅವರು ‘ಇದು ನನ್ನ ಭಾರತವಲ್ಲ’ ಎಂದು ನೋವಿನಿಂದಲೇ ಹೇಳಿಕೊಂಡಿದ್ದಾರೆ.

‘ಇಂತಹ ಘಟನೆಗಳು ಭಾರತದಲ್ಲಿ ನಡೆಯಲ್ಲ. ನನಗೆ ತೀರಾ ನೋವಾಗಿದೆ. ಇದು ನನ್ನ ಭಾರತವಲ್ಲ. ನಾನು ಅಭಿವೃದ್ಧಿದಾಯಕ ಮತ್ತು ಕರುಣಾಮಯಿ ಭಾರತವನ್ನು ನೋಡಲು ಬಯಸುತ್ತೇನೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ.. ಬೆಂಗಳೂರಿಗರು ಇಂದು ಸಂಜೆಯೂ ಮನೆಯೊಳಗೇ ಇರಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

‘ಸ್ವಾಮೀಜಿ’ ಸುದರ್ಶನ್ ಸಾವಿಗೆ ತಲ್ಲಣಿಸಿದ ಅಗ್ನಿಸಾಕ್ಷಿ ಧಾರವಾಹಿ ತಂಡ