Webdunia - Bharat's app for daily news and videos

Install App

ಆರ್ಯನ್ ಖಾನ್ ಜಾಮೀನು ನಿರಾಕರಣೆ ಬೆನ್ನಲ್ಲೇ ಸಮೀರ್ ವಾಂಖಡೆಗೆ ಹೇಳಿಕೆ ವೈರಲ್

Webdunia
ಬುಧವಾರ, 20 ಅಕ್ಟೋಬರ್ 2021 (16:21 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ತಮ್ಮಿಂದ ಬಂಧಿತರಾದ ಆರ್ಯನ್ ಖಾನ್ ಮತ್ತು ಸಹಚರರ ಜಾಮೀನು ಅರ್ಜಿ ತಿರಸ್ಕಾರವಾದ ಬೆನ್ನಲ್ಲೇ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖಡೆ ನೀಡಿರುವ ಹೇಳಿಕೆ ವೈರಲ್ ಆಗಿದೆ.


ಆರ್ಯನ್ ಜಾಮೀನು ನಿರಾಕರಣೆ ಬೆ‍ನ್ನಲ್ಲೇ ಮಾಧ‍್ಯಮಗಳು ಸಮೀರ್ ಬಳಿ ಪ್ರತಿಕ್ರಿಯೆ ಕೇಳಿದಾಗ ‘ಸತ್ಯಮೇವ ಜಯತೆ’ ಎಂದಿದ್ದಾರೆ. ಬೇರೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಇದೀಗ ಆರ್ಯನ್ ಪರ ವಕೀಲರು ಹೈಕೋರ್ಟ್ ಕದ ತಟ್ಟಲು ನಿರ್ಧರಿಸಿದ್ದಾರೆ. ಆರ್ಯನ್ ಖಾನ್ ಮತ್ತು ಇತರರ ಜಾಮೀನು ಅರ್ಜಿ ಪುರಸ್ಕರಿಸಬಾರದೆಂದು ಎನ್ ಸಿಬಿ ಕೋರ್ಟ್ ನಲ್ಲಿ ವಾದ ಮಂಡಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments