ಆರ್ಯನ್ ಖಾನ್ ಜಾಮೀನು ನಿರಾಕರಣೆ ಬೆನ್ನಲ್ಲೇ ಸಮೀರ್ ವಾಂಖಡೆಗೆ ಹೇಳಿಕೆ ವೈರಲ್

Webdunia
ಬುಧವಾರ, 20 ಅಕ್ಟೋಬರ್ 2021 (16:21 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ತಮ್ಮಿಂದ ಬಂಧಿತರಾದ ಆರ್ಯನ್ ಖಾನ್ ಮತ್ತು ಸಹಚರರ ಜಾಮೀನು ಅರ್ಜಿ ತಿರಸ್ಕಾರವಾದ ಬೆನ್ನಲ್ಲೇ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖಡೆ ನೀಡಿರುವ ಹೇಳಿಕೆ ವೈರಲ್ ಆಗಿದೆ.


ಆರ್ಯನ್ ಜಾಮೀನು ನಿರಾಕರಣೆ ಬೆ‍ನ್ನಲ್ಲೇ ಮಾಧ‍್ಯಮಗಳು ಸಮೀರ್ ಬಳಿ ಪ್ರತಿಕ್ರಿಯೆ ಕೇಳಿದಾಗ ‘ಸತ್ಯಮೇವ ಜಯತೆ’ ಎಂದಿದ್ದಾರೆ. ಬೇರೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಇದೀಗ ಆರ್ಯನ್ ಪರ ವಕೀಲರು ಹೈಕೋರ್ಟ್ ಕದ ತಟ್ಟಲು ನಿರ್ಧರಿಸಿದ್ದಾರೆ. ಆರ್ಯನ್ ಖಾನ್ ಮತ್ತು ಇತರರ ಜಾಮೀನು ಅರ್ಜಿ ಪುರಸ್ಕರಿಸಬಾರದೆಂದು ಎನ್ ಸಿಬಿ ಕೋರ್ಟ್ ನಲ್ಲಿ ವಾದ ಮಂಡಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮದುವೆ ಬಳಿಕ ಈ ವಿಚಾರದಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿಸಿದ ರಶ್ಮಿಕಾ ವಿಜಯ್ ದೇವರಕೊಂಡ

ಅಮೃತಧಾರೆ ಜೆಡಿ ಖ್ಯಾತಿಯ ರಾಣವ್, ಭಾರ್ಗವಿ ಎಲ್ಎಲ್ ಬಿ ರಾಧಾ ಎಂಗೇಜ್ ಮೆಂಟ್

ಮುಂದಿನ ಸುದ್ದಿ
Show comments