Webdunia - Bharat's app for daily news and videos

Install App

ಆರ್ಯನ್ ಖಾನ್ ಜಾಮೀನು ನಿರಾಕರಣೆ ಬೆನ್ನಲ್ಲೇ ಸಮೀರ್ ವಾಂಖಡೆಗೆ ಹೇಳಿಕೆ ವೈರಲ್

Webdunia
ಬುಧವಾರ, 20 ಅಕ್ಟೋಬರ್ 2021 (16:21 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ತಮ್ಮಿಂದ ಬಂಧಿತರಾದ ಆರ್ಯನ್ ಖಾನ್ ಮತ್ತು ಸಹಚರರ ಜಾಮೀನು ಅರ್ಜಿ ತಿರಸ್ಕಾರವಾದ ಬೆನ್ನಲ್ಲೇ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖಡೆ ನೀಡಿರುವ ಹೇಳಿಕೆ ವೈರಲ್ ಆಗಿದೆ.


ಆರ್ಯನ್ ಜಾಮೀನು ನಿರಾಕರಣೆ ಬೆ‍ನ್ನಲ್ಲೇ ಮಾಧ‍್ಯಮಗಳು ಸಮೀರ್ ಬಳಿ ಪ್ರತಿಕ್ರಿಯೆ ಕೇಳಿದಾಗ ‘ಸತ್ಯಮೇವ ಜಯತೆ’ ಎಂದಿದ್ದಾರೆ. ಬೇರೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಇದೀಗ ಆರ್ಯನ್ ಪರ ವಕೀಲರು ಹೈಕೋರ್ಟ್ ಕದ ತಟ್ಟಲು ನಿರ್ಧರಿಸಿದ್ದಾರೆ. ಆರ್ಯನ್ ಖಾನ್ ಮತ್ತು ಇತರರ ಜಾಮೀನು ಅರ್ಜಿ ಪುರಸ್ಕರಿಸಬಾರದೆಂದು ಎನ್ ಸಿಬಿ ಕೋರ್ಟ್ ನಲ್ಲಿ ವಾದ ಮಂಡಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments