ಆರ್ಯನ್ ಖಾನ್ ಜಾಮೀನು ನಿರಾಕರಣೆ ಬೆನ್ನಲ್ಲೇ ಸಮೀರ್ ವಾಂಖಡೆಗೆ ಹೇಳಿಕೆ ವೈರಲ್

Webdunia
ಬುಧವಾರ, 20 ಅಕ್ಟೋಬರ್ 2021 (16:21 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ತಮ್ಮಿಂದ ಬಂಧಿತರಾದ ಆರ್ಯನ್ ಖಾನ್ ಮತ್ತು ಸಹಚರರ ಜಾಮೀನು ಅರ್ಜಿ ತಿರಸ್ಕಾರವಾದ ಬೆನ್ನಲ್ಲೇ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖಡೆ ನೀಡಿರುವ ಹೇಳಿಕೆ ವೈರಲ್ ಆಗಿದೆ.


ಆರ್ಯನ್ ಜಾಮೀನು ನಿರಾಕರಣೆ ಬೆ‍ನ್ನಲ್ಲೇ ಮಾಧ‍್ಯಮಗಳು ಸಮೀರ್ ಬಳಿ ಪ್ರತಿಕ್ರಿಯೆ ಕೇಳಿದಾಗ ‘ಸತ್ಯಮೇವ ಜಯತೆ’ ಎಂದಿದ್ದಾರೆ. ಬೇರೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಇದೀಗ ಆರ್ಯನ್ ಪರ ವಕೀಲರು ಹೈಕೋರ್ಟ್ ಕದ ತಟ್ಟಲು ನಿರ್ಧರಿಸಿದ್ದಾರೆ. ಆರ್ಯನ್ ಖಾನ್ ಮತ್ತು ಇತರರ ಜಾಮೀನು ಅರ್ಜಿ ಪುರಸ್ಕರಿಸಬಾರದೆಂದು ಎನ್ ಸಿಬಿ ಕೋರ್ಟ್ ನಲ್ಲಿ ವಾದ ಮಂಡಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ಮುಂದಿನ ಸುದ್ದಿ
Show comments