Webdunia - Bharat's app for daily news and videos

Install App

ಆರ್ಯನ್ ಡ್ರಗ್ ಕೇಸ್ ಇಫೆಕ್ಟ್: ಶಾರುಖ್ ಖಾನ್ ಜಾಹೀರಾತು ಪ್ರಸಾರ ಬಂದ್ ಮಾಡಿದ ಸಂಸ್ಥೆ

Webdunia
ಭಾನುವಾರ, 10 ಅಕ್ಟೋಬರ್ 2021 (08:55 IST)
ಮುಂಬೈ: ಮಗ ಆರ್ಯನ್ ಖಾನ್ ಡ್ರಗ್ ಕೇಸ್ ನಲ್ಲಿ ಬಂಧಿತರಾಗುತ್ತಿದ್ದಂತೇ ನಟ ಶಾರುಖ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.


ಶಾರುಖ್ ಖಾನ್ ಹಲವು ಜಾಹೀರಾತುಗಳ ರಾಯಭಾರಿಯಾಗಿದ್ದು, ಬೈಜೂಸ್ ಆಪ್ ಎನ್ನುವ ಶಿಕ್ಷಣಕ್ಕೆ ಸಂಬಂಧಿಸಿದ ಆಪ್ ನ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಾರೆ.

ಆದರೆ ಪುತ್ರ ಡ್ರಗ್ ಕೇಸ್ ನಲ್ಲಿ ಅರೆಸ್ಟ್ ಆದ ಬಳಿಕ ಶಾರುಖ್ ರ ಈ ಜಾಹೀರಾತು ಸಾಕಷ್ಟು ಟ್ರೋಲ್ ಗೊಳಗಾಗಿದೆ. ಬೇರೆಯವರ ಮಕ್ಕಳಿಗೆ ಶಿಕ್ಷಣದ ಬಗ್ಗೆ ತಿಳಿಸುವ ಇವರು ತಮ್ಮ ಮಗನಿಗೇ ಒಳ್ಳೆ ಬುದ್ಧಿ ಹೇಳಿಕೊಡಲಿಲ್ಲ ಎಂದು ಕೆಲವರು ನಿರಂತರವಾಗಿ ಟ್ರೋಲ್ ಮಾಡಿದ್ದರು. ಇದರಿಂದಾಗಿ ಈಗ ಆಪ್ ಶಾರುಖ್ ಇರುವ ಜಾಹೀರಾತಿನ ಪ್ರಸಾರವನ್ನೇ ಬಂದ್ ಮಾಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments