Webdunia - Bharat's app for daily news and videos

Install App

ಆರ್ಯನ್ ಡ್ರಗ್ ಕೇಸ್ ಇಫೆಕ್ಟ್: ಶಾರುಖ್ ಖಾನ್ ಜಾಹೀರಾತು ಪ್ರಸಾರ ಬಂದ್ ಮಾಡಿದ ಸಂಸ್ಥೆ

Webdunia
ಭಾನುವಾರ, 10 ಅಕ್ಟೋಬರ್ 2021 (08:55 IST)
ಮುಂಬೈ: ಮಗ ಆರ್ಯನ್ ಖಾನ್ ಡ್ರಗ್ ಕೇಸ್ ನಲ್ಲಿ ಬಂಧಿತರಾಗುತ್ತಿದ್ದಂತೇ ನಟ ಶಾರುಖ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.


ಶಾರುಖ್ ಖಾನ್ ಹಲವು ಜಾಹೀರಾತುಗಳ ರಾಯಭಾರಿಯಾಗಿದ್ದು, ಬೈಜೂಸ್ ಆಪ್ ಎನ್ನುವ ಶಿಕ್ಷಣಕ್ಕೆ ಸಂಬಂಧಿಸಿದ ಆಪ್ ನ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಾರೆ.

ಆದರೆ ಪುತ್ರ ಡ್ರಗ್ ಕೇಸ್ ನಲ್ಲಿ ಅರೆಸ್ಟ್ ಆದ ಬಳಿಕ ಶಾರುಖ್ ರ ಈ ಜಾಹೀರಾತು ಸಾಕಷ್ಟು ಟ್ರೋಲ್ ಗೊಳಗಾಗಿದೆ. ಬೇರೆಯವರ ಮಕ್ಕಳಿಗೆ ಶಿಕ್ಷಣದ ಬಗ್ಗೆ ತಿಳಿಸುವ ಇವರು ತಮ್ಮ ಮಗನಿಗೇ ಒಳ್ಳೆ ಬುದ್ಧಿ ಹೇಳಿಕೊಡಲಿಲ್ಲ ಎಂದು ಕೆಲವರು ನಿರಂತರವಾಗಿ ಟ್ರೋಲ್ ಮಾಡಿದ್ದರು. ಇದರಿಂದಾಗಿ ಈಗ ಆಪ್ ಶಾರುಖ್ ಇರುವ ಜಾಹೀರಾತಿನ ಪ್ರಸಾರವನ್ನೇ ಬಂದ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments