Webdunia - Bharat's app for daily news and videos

Install App

ಜಗ ಮೆಚ್ಚುವ ವ್ಯಕ್ತಿಯಾಗುವೆ: ಪ್ರಾಮಿಸ್ ಮಾಡಿದ ಆರ್ಯನ್ ಖಾನ್

Webdunia
ಭಾನುವಾರ, 17 ಅಕ್ಟೋಬರ್ 2021 (10:29 IST)
ಮುಂಬೈ: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಆರ್ಯನ್ ಖಾನ್ ಗೆ ಜೈಲಿನಲ್ಲಿ ಅಧಿಕಾರಿಗಳು ಕೌನ್ಸೆಲಿಂಗ್ ನಡೆಸಿದ್ದು, ಈ ವೇಳೆ ಮುಂದೆ ಒಳ್ಳೆಯ ವ್ಯಕ್ತಿಯಾಗುವುದಾಗಿ ಪ್ರಾಮಿಸ್ ಮಾಡಿದ್ದಾನೆ ಎಂದು ತಿಳಿದುಬಂದಿದೆ.


ಆರ್ಥರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರ್ಯನ್ ಗೆ ಅಧಿಕಾರಿಗಳು ಆಪ್ತ ಸಮಾಲೋಚಕರಿಂದ ಸಮಾಲೋಚನೆ ಮಾಡಿದ್ದಾರೆ. ಈ ವೇಳೆ ಸಮಾಲೋಚಕರಿಗೆ ದುಶ್ಚಟಗಳನ್ನು ಬಿಟ್ಟು ಮುಂದೆ ಒಳ್ಳೆಯ ವ್ಯಕ್ತಿಯಾಗುವೆ ಎಂದು ಭರವಸೆ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಮುಂದೊಂದು ದಿನ ತನ್ನನ್ನು ಈಗ ಬಂಧಿಸಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಕೂಡಾ ಹೊಗಳುವಂತಹ ಸಮಾಜಮುಖೀ ಕೆಲಸ ಮಾಡುವೆ ಎಂದಿದ್ದಾನಂತೆ ಆರ್ಯನ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments