Webdunia - Bharat's app for daily news and videos

Install App

ಜ್ವರದ ನೆಪ ಹೇಳಿ ವಿಚಾರಣೆ ತಪ್ಪಿಸಿಕೊಂಡ ಆರ್ಯನ್ ಖಾನ್

Webdunia
ಸೋಮವಾರ, 8 ನವೆಂಬರ್ 2021 (10:15 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಶಾರುಖ್ ಪುತ್ರ ಆರ್ಯನ್ ಖಾನ್ ಎನ್ ಸಿಬಿ ಜ್ವರದ ಕಾರಣದಿಂದ ಎನ್ ಸಿಬಿ ವಿಚಾರಣೆಗೆ ಗೈರಾಗಿದ್ದಾರೆ.

ಆರ್ಯನ್ ನಿನ್ನೆ ಇತರ ಆರೋಪಿಗಳೊಂದಿಗೆ ಎನ್ ಸಿಬಿ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಈ ಬಗ್ಗೆ ಎಲ್ಲಾ ಆರೋಪಿಗಳಿಗೂ ಎನ್ ಸಿಬಿ ಸಮನ್ಸ್ ನೀಡಿತ್ತು.

ಆದರೆ ಆರ್ಯನ್ ಜ್ವರದ ಕಾರಣದಿಂದ ನಿನ್ನೆ ವಿಚಾರಣೆಗೆ ಹಾಜರಾಗಿಲ್ಲ. ಮುಂದಿನ ಎರಡು ದಿನಗಳೊಳಗಾಗಿ ವಿಚಾರಣೆಗೆ ಹಾಜರಾಗುವ ಸಾಧ‍್ಯತೆಯಿದೆ. ಆದರೆ ಅವರ ಜೊತೆಗಿದ್ದ ಇತರ ಆರೋಪಿಗಳು ನಿನ್ನೆಯೇ ವಿಚಾರಣೆಗೆ ಹಾಜರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments