Webdunia - Bharat's app for daily news and videos

Install App

ಸಾಕಿ ಬೆಳೆಸಿದವನೇ ಕೊಂದ.. ಕುತೂಹಲ ಹುಟ್ಟಿಸುತ್ತಿದೆ ಬಾಹುಬಲಿ-2 ಪೋಸ್ಟರ್

Webdunia
ಭಾನುವಾರ, 12 ಮಾರ್ಚ್ 2017 (16:32 IST)
ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಬಾಹುಬಲಿ-2 ಚಿತ್ರ ಏಪ್ರಿಲ್`ನಲ್ಲಿ ತೆರೆಗೆ ಬರುತ್ತಿದ್ದು, ಚಿತ್ರದ ಪೋಸ್ಟರ್`ಗಳು ಮತ್ತಷ್ಟು ಕುತೂಹಲ ಹೆಚ್ಚಿಸುತ್ತಿವೆ. ಬಾಹುಬಲಿ ಆನೆ ಮೇಲೆ ನಿಂತಿರುವ ಪೋಸ್ಟರ್ ಬಳಿಕ ಕಟ್ಟಪ್ಪ ಮಗುವೊಂದನ್ನ ಎತ್ತಿಕೊಂಡಿರುವ ಪೋಸ್ಟರನ್ನ ನಿರ್ದೇಶಕ ರಾಜಮೌಳಿ ಟ್ವಿಟ್ ಮಾಡಿದ್ದು, ಸಾಕಿ ಬೆಳೆಸಿದವನೇ ಪ್ರಾಣ ತೆಗೆದ ಎಂದು ಫೋಟೋಗೆ ಶೀರ್ಷಿಕೆ ನೀಡಿದ್ದಾರೆ.

ಫೋಟೋದ ಶೀರ್ಷಿಕೆ ಗಮನಿಸದರೆ ಕಟ್ಟಪ್ಪ ಬಾಹುಬಲಿಯನ್ನ ಕೊಂದ ಪ್ರಶ್ನೆಗೆ ಚಿತ್ರದಲ್ಲಿ ಉತ್ತರ ಸಿಗಲಿದೆ ಎಂಬುದು ಸ್ಪಷ್ಟವಾಗುತ್ತದೆ. ಜೊತೆಗೆ ಚಿತ್ರದ ಮೊದಲ ಟ್ರೇಲರ್ ಮಾರ್ಚ್ 16ಕ್ಕೆ ರಿಲೀಸ್ ಆಗಲಿದೆ ಎಂದು ಸಹ ರಾಜಮೌಳಿ ಹೇಳಿದ್ದಾರೆ. ಈ ಟ್ವಿಟ್ ಅನ್ನ ಕರಣ್ ಜೋಹರ್ ಸಹ ಶೇರ್ ಮಾಡಿದ್ದಾರೆ.

 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments