Webdunia - Bharat's app for daily news and videos

Install App

ಪವನ್ ಕಲ್ಯಾಣ್ ಅಭಿಮಾನಿಗಳಿಗೊಂದು ಬ್ಯಾಡ್ ನ್ಯೂಸ್

Webdunia
ಗುರುವಾರ, 22 ನವೆಂಬರ್ 2018 (06:53 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿಮಾನಿಗಳಿಗೊಂದು ಬ್ಯಾಡ್ ನ್ಯೂಸ್. ಬಣ್ಣದ ಲೋಕಕ್ಕೆ ವಿದಾಯ ಹೇಳಲಿದ್ದಾರಂತೆ  ನಟ ಪವನ್ ಕಲ್ಯಾಣ್.


ಇತ್ತೀಚೆಗೆ ಪವನ್ ಕಲ್ಯಾಣ್ ಅವರು ತಮ್ಮ ಮುಂದಿನ ಚಿತ್ರಕ್ಕೆ ಸಹಿ ಮಾಡಿದ್ದಾರೆ ಎಂಬ ಸುದ್ದಿ  ಟ್ವಿಟ್ಟರ್ ನಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಪವನ್ ಕಲ್ಯಾಣ್ ಈ ಸುದ್ಧಿ ಸುಳ್ಳು ಎಂದು ಹೇಳುವ ಮೂಲಕ ಗಾಸಿಪ್ ಗಳಿಗೆ ಬ್ರೇಕ್ ಹಾಕಿದ್ದಾರೆ.


ಈ ಬಗ್ಗೆ ಟ್ವಿಟ್ಟರ್ ನಲ್ಲಿ ಒಂದು ಪತ್ರವನ್ನು ಪೋಸ್ಟ್ ಮಾಡಿರುವ ನಟ, ನಾನು ಒಂದು ಚಿತ್ರಕ್ಕೆ ಸಹಿ ಮಾಡಿರುವುದಾಗಿ ಸುದ್ದಿ ಹರಿದಾಡುತ್ತಿದೆ. ಆದ್ರೆ ಇದು ಶುದ್ಧ ಸುಳ್ಳಾಗಿದೆ. ನನಗೆ ಸಿನಿಮಾದಲ್ಲಿ ನಟಿಸಲು ಸಮಯವಿಲ್ಲ. ಹೀಗಾಗಿ ನಾನು ಯಾವುದೇ ಚಿತ್ರದಲ್ಲಿ ನಟನೆ ಮಾಡುವುದಿಲ್ಲ. ಬದಲಾಗಿ ನನ್ನನ್ನು ನಾನು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತಿದ್ದೇನೆ. ನನ್ನ ಉಳಿದ ಜೀವನ ಜನರ ಸೇವೆಗೆ ಮುಡಿಪು ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments