Webdunia - Bharat's app for daily news and videos

Install App

ತಿಮ್ಮಪ್ಪನ ಮೊರೆ ಹೋದ ಬಾಲಿವುಡ್ ಬಾದ್ ಷಾ ಶಾರುಖ್‌ ಖಾನ್

Webdunia
ಬುಧವಾರ, 6 ಸೆಪ್ಟಂಬರ್ 2023 (15:50 IST)
ಬಾಲಿವುಡ್ ನಟ ಶಾರುಖ್ ಖಾನ್ ಅಭಿಮಾನಿಗಳು ಜವಾನ್ ಸಿನಿಮಾವನ್ನ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಇದೇ ಸೆಪ್ಟೆಂಬರ್ 7ರಂದು ಜವಾನ್ ಸಿನಿಮಾ ಜಗತ್ತಿನಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗುತ್ತಿದೆ. ಜವಾನ್ ರಿಲೀಸ್ಗೂ ಮುನ್ನ ಪ್ರಮೋಷನ್ನಲ್ಲಿ ಬ್ಯುಸಿಯಾಗಿರೋ ನಟ ಶಾರುಖ್ ಖಾನ್ ಇಂದು ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ. ಬೆಳ್ಳಂಬೆಳಗ್ಗೆ ಜವಾನ್ ಚಿತ್ರತಂಡ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದೆ. ನಟ ಶಾರುಖ್ ಖಾನ್, ಅವರ ಪುತ್ರಿ ಸುಹಾನ್ ಖಾನ್, ನಟಿ ನಯನಾ ತಾರಾ ದಂಪತಿ ಇಂದು ತಿರುಮಲಕ್ಕೆ ಭೇಟಿ ಕೊಟ್ಟಿದ್ರು. ತಿಮ್ಮಪ್ಪನ ದರ್ಶನ ಪಡೆದು ಬಂದ ಶಾರುಖ್ ಖಾನ್ ಅಭಿಮಾನಿಗಳತ್ತ ಕೈ ಬೀಸಿ ತೆರಳಿದರು.ಇನ್ನು ಜವಾನ್ ಸಿನಿಮಾ ಬಿಡುಗಡೆಗೆ ಎರಡೇ ದಿನ ಬಾಕಿ ಇರುವಂತೆ ಇಡೀ ಚಿತ್ರತಂಡ ತಿರುಪತಿಗೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments