Daily Horoscope

ಸ್ವಚ್ಛ್ ಭಾರತ ಮಾಡಲು ಬಾಹುಬಲಿ ಪ್ರಭಾಸ್ ಸಂದೇಶ

Webdunia
ಶುಕ್ರವಾರ, 29 ಸೆಪ್ಟಂಬರ್ 2017 (14:15 IST)
ಹೈದರಾಬಾದ್: ಬಾಹುಬಲಿ ಸಿನಿಮಾ ನಟ ಪ್ರಭಾಸ್ ಗೆ ಹೊಸದೊಂದು ಇಮೇಜ್ ಕೊಟ್ಟಿದೆ. ಇದೀಗ ಬಾಹುಬಲಿ ಪ್ರಭಾಸ್ ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಪ್ರಕಟಿಸಿರವ ಸಂದೇಶವೊಂದು ವಿಶೇಷವಾಗಿ ಗಮನ ಸೆಳೆಯುತ್ತಿದೆ.

 
ಗಾಂಧಿ ಜಯಂತಿ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸ್ವಚ್ಛ್ ಭಾರತ್ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಮ್ಮ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛವಾಗಿಡುವಂತೆ ಪ್ರಭಾಸ್ ಕರೆ ಕೊಟ್ಟಿದ್ದಾರೆ.

ಇತ್ತೀಚೆಗೆ ಪ್ರಧಾನಿ ಮೋದಿ ಸ್ವಚ್ಛ್ ಹೀ ಸೇವಾ ಅಭಿಯಾನ ಆರಂಭಿಸಿದ್ದು ದೇಶದ ವಿವಿಧ ಕ್ಷೇತ್ರದ ಸೆಲೆಬ್ರಿಟಿಗಳಿಗೆ ಪತ್ರ ಬರೆದು ಇದರಲ್ಲಿ ಪಾಲ್ಗೊಳ್ಳಲು ತಿಳಿಸಿದ್ದರು. ಅದರಂತೆ ಸಚಿನ್ ತೆಂಡುಲ್ಕರ್, ನಟಿ ಅನುಷ್ಕಾ ಶರ್ಮಾ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಪ್ರಭಾಸ್ ತಮ್ಮ ಫೇಸ್ ಬುಕ್ ಪ್ರಕಟಣೆ ಮೂಲಕ ಅಭಿಮಾನಿಗಳಿಗೆ ಸ್ವಚ್ಛತೆಯ ಪಾಠ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments