Webdunia - Bharat's app for daily news and videos

Install App

ಸ್ವಚ್ಛ್ ಭಾರತ ಮಾಡಲು ಬಾಹುಬಲಿ ಪ್ರಭಾಸ್ ಸಂದೇಶ

Webdunia
ಶುಕ್ರವಾರ, 29 ಸೆಪ್ಟಂಬರ್ 2017 (14:15 IST)
ಹೈದರಾಬಾದ್: ಬಾಹುಬಲಿ ಸಿನಿಮಾ ನಟ ಪ್ರಭಾಸ್ ಗೆ ಹೊಸದೊಂದು ಇಮೇಜ್ ಕೊಟ್ಟಿದೆ. ಇದೀಗ ಬಾಹುಬಲಿ ಪ್ರಭಾಸ್ ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಪ್ರಕಟಿಸಿರವ ಸಂದೇಶವೊಂದು ವಿಶೇಷವಾಗಿ ಗಮನ ಸೆಳೆಯುತ್ತಿದೆ.

 
ಗಾಂಧಿ ಜಯಂತಿ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸ್ವಚ್ಛ್ ಭಾರತ್ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಮ್ಮ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛವಾಗಿಡುವಂತೆ ಪ್ರಭಾಸ್ ಕರೆ ಕೊಟ್ಟಿದ್ದಾರೆ.

ಇತ್ತೀಚೆಗೆ ಪ್ರಧಾನಿ ಮೋದಿ ಸ್ವಚ್ಛ್ ಹೀ ಸೇವಾ ಅಭಿಯಾನ ಆರಂಭಿಸಿದ್ದು ದೇಶದ ವಿವಿಧ ಕ್ಷೇತ್ರದ ಸೆಲೆಬ್ರಿಟಿಗಳಿಗೆ ಪತ್ರ ಬರೆದು ಇದರಲ್ಲಿ ಪಾಲ್ಗೊಳ್ಳಲು ತಿಳಿಸಿದ್ದರು. ಅದರಂತೆ ಸಚಿನ್ ತೆಂಡುಲ್ಕರ್, ನಟಿ ಅನುಷ್ಕಾ ಶರ್ಮಾ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಪ್ರಭಾಸ್ ತಮ್ಮ ಫೇಸ್ ಬುಕ್ ಪ್ರಕಟಣೆ ಮೂಲಕ ಅಭಿಮಾನಿಗಳಿಗೆ ಸ್ವಚ್ಛತೆಯ ಪಾಠ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಮುಂದಿನ ಸುದ್ದಿ
Show comments