Webdunia - Bharat's app for daily news and videos

Install App

ಒಂದು ಮಹತ್ತರವಾದ ಕೆಲಸಕ್ಕೆ ಮುಂದಾದ ಬಿಗ್ ಬಿ ಅಮಿತಾಬ್ ಬಚ್ಚನ್

Webdunia
ಶನಿವಾರ, 16 ಜೂನ್ 2018 (09:14 IST)
ಮುಂಬೈ : ಕೆಲವು ಸಿನಿಮಾ ತಾರೆಯರು ಸಿನಿಮಾಗಳಲ್ಲಿ ನಟಿಸಿ ಸ್ಟಾರ್ ಎನಿಸಿಕೊಂಡಿರುವುದು ಮಾತ್ರವಲ್ಲ ಸಾಮಾಜಿಕ ಕಾರ್ಯಗಳಲ್ಲಿಯೂ ಕೂಡ ತಮ್ಮ ಸಹಾಯವನ್ನು ನೀಡುವುದರ ಮೂಲಕ ರಿಯಲ್ ಸ್ಟಾರ್ ಎನಿಸಿಕೊಂಡಿದ್ದಾರೆ. ಆ ಸಾಲಿಗೆ ಇದೀಗ ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಹೆಸರು ಕೂಡ ಕೇಳಿಬರುತ್ತಿದೆ.


ಹೌದು. ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು ಹುತಾತ್ಮರಾದ ಸೈನಿಕ ಪತ್ನಿಯರಿಗೆ ಹಾಗೂ ರೈತರಿಗೆ ಸಹಾಯ ಮಾಡಲು ಮುಂದೆ ಬಂದಿದ್ದು, ಅದಕ್ಕಾಗಿ ಅವರು 2 ಕೋಟಿ ರೂಪಾಯಿ ನೀಡಲಿದ್ದಾರಂತೆ. ಈ ಬಗ್ಗೆ ಸ್ವತಃ ಅಮಿತಾಬ್ ಅವರೇ ಟ್ವಿಟ್ಟರ್ ನಲ್ಲಿ ಖಚಿತ ಪಡೆಸಿದ್ದಾರೆ.


ವರದಿಗಳ ಪ್ರಕಾರ, ಅಮಿತಾಬ್ ಅವರು ಹುತಾತ್ಮ ಸೈನಿಕರ ಕುಟುಂಬಗಳಿಗೆ 1 ಕೋಟಿ ರೂ. ಮತ್ತು ರೈತರಿಗೆ 1 ಕೋಟಿ ರೂಪಾಯಿ ನೀಡಲು ಮುಂದಾಗಿದ್ದಾರೆ. ಯಾವ ಸಂಘಟನೆ ಫಲಾನುಭವಿಗಳಿಗೆ ಹಣವನ್ನು ನ್ಯಾಯವಾಗಿ ತಲುಪಿಸುತ್ತದೆ ಎಂಬ ಬಗ್ಗೆ ಸೂಕ್ತ ಮಾಹಿತಿ ಕಲೆ ಹಾಕಲು ಅವರು ಒಂದು ತಂಡವನ್ನು ನಿಯೋಜನೆ ಮಾಡಿದ್ದಾರಂತೆ. ಆದ್ರೆ  ಈ ಬಗ್ಗೆ ಅವರು ಅಧಿಕೃತವಾಗಿ ಎಲ್ಲೂ ಹೇಳಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments