Select Your Language

Notifications

webdunia
webdunia
webdunia
Sunday, 13 April 2025
webdunia

ಬಿಗ್ ಬಾಸ್ ಸ್ಪರ್ಧಿಗಳಿಗೆ ಸ್ಯಾಂಡಲ್ ವುಡ್ ನಿಂದ ಬಂಪರ್ ಆಫರ್ !

ಬೆಂಗಳೂರು
ಬೆಂಗಳೂರು , ಸೋಮವಾರ, 12 ಫೆಬ್ರವರಿ 2018 (21:38 IST)
ಬೆಂಗಳೂರು : ಬಿಗ್ ಬಾಸ್ ಮನೆಯಿಂದ ಹೊರಬಂದ ಮೇಲೆ ಬಿಗ್ ಬಾಸ್ ಸ್ಪರ್ಧಿಗಳಿಗೆ ಸ್ಯಾಂಡಲ್ ವುಡ್ ನಿಂದ ಆಫರ್ ಗಳ ಸುರಿಮಳೆಯೇ ಹರಿದುಬರುತ್ತಿವೆ ಎನ್ನಲಾಗಿದೆ.


ಬಿಗ್ ಬಾಸ್ ಸ್ಪರ್ಧಿ ಶ್ರುತಿ ಪ್ರಕಾಶ್ ಅವರು ವೃತ್ತಿಯಲ್ಲಿ ಗಾಯಕಿಯಾಗಿದ್ದು, ಅಭಿನಯದಲ್ಲೂ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಹಾಗೆ ಇವರು ಅದ್ಭುತವಾಗಿ ಡ್ಯಾನ್ಸ್ ಕೂಡ ಮಾಡುವುದರಿಂದ ಕಲಾ ಸಾಮ್ರಾಟ್ ಎಸ್.ನಾರಾಯಣ್ ನಿರ್ದೇಶನ ಮಾಡಲಿರುವ ಮುಂದಿನ ಚಿತ್ರಕ್ಕೆ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಚಿತ್ರದಲ್ಲಿ ಎಸ್ ನಾರಾಯಣ್ ಅವರ ಮಗ ಪಂಕಜ್ ನಾಯಕನಾಗಿದ್ದು, ನಾಯಕಿ ಆಗಿ ಅಭಿನಯಿಸುವುದರ ಬಗ್ಗೆ ಶ್ರುತಿ ಪ್ರಕಾಶ್ ಅವರ ಜೊತೆ  ಮಾತುಕತೆ ನಡೆಯುತ್ತಿದೆ. ಇದೇ ಚಿತ್ರಕ್ಕೆ ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶಾಹಿದ್ ಕಪೂರ್ ಈಗ ವಾಸವಿರುವ ಮನೆಯನ್ನು ಬಿಟ್ಟು ಬೇರೆ ಮನೆ ಹುಡುಕುತ್ತಿರಲು ಕಾರಣವೇನು ಗೊತ್ತಾ