Webdunia - Bharat's app for daily news and videos

Install App

ಬಾಲಿವುಡ್ ನಟ ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮಾಡಿದ ನ್ಯಾ. ರವೀಂದ್ರ ಕುಮಾರ್ ಜೋಷಿ ಅವರ ವರ್ಗಾವಣೆ!

Webdunia
ಶನಿವಾರ, 7 ಏಪ್ರಿಲ್ 2018 (10:22 IST)
ಜೋಧ್ಪುರ : ಕೃಷ್ಣ ಮೃಗಗಳ ಭೇಟಿಯಾಡಿದ ಪ್ರಕರಣದಡಿ ಈಗಾಗಲೇ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆ ಮಾಡಿದ  ನ್ಯಾ. ರವೀಂದ್ರ ಕುಮಾರ್ ಜೋಷಿ ಅವರನ್ನು  ವರ್ಗಾವಣೆ ಮಾಡಿದ ಕಾರಣ ಸಲ್ಮಾನ್ ಖಾನ್ ಅವರಿಗೆ ಒಂದು ಶಾಕಿಂಗ್ ನ್ಯೂಸ್ ಕಾದಿತ್ತು. ಆದರೆ ಇದೀಗ ವರ್ಗಾವಣೆಗೂ ಮುನ್ನ ಅವರೇ ಬಂದು ತೀರ್ಪನ್ನು ನೀಡುವುದಾಗಿ ತಿಳಿದುಬಂದಿದೆ.


ಜೋಧ್ಪುರ ಸೆಷನ್ಸ್ ಕೋರ್ಟ್ 20 ವರ್ಷಗಳ ಹಿಂದೆ 2 ಕೃಷ್ಣ ಮೃಗಗಳ ಭೇಟಿಯಾಡಿದ್ದಕ್ಕಾಗಿ ನಟ ಸಲ್ಮಾನ್ ಖಾನ್ ಅವರಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿತ್ತು. ಈ ಹಿನ್ನಲೆಯಲ್ಲಿ ಅವರ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಶುಕ್ರವಾರ ಜೋಧ್ಪುರ ಸೆಷನ್ಸ್ ಕೋರ್ಟ್ ನಲ್ಲಿ ನ್ಯಾ. ರವೀಂದ್ರ ಕುಮಾರ್ ಜೋಷಿ ಅವರು ವಿಚಾರಣೆ ನಡೆಸಿ ತೀರ್ಪನ್ನು ಶನಿವಾರ (ಇಂದು) ನೀಡುವುದಾಗಿ ತಿಳಿಸಿದ್ದರು.


ಆದರೆ ಸಲ್ಮಾನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಬೇಕಿದ್ದ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಸಲ್ಮಾನ್ ಖಾನ್ ಗೆ ಇಂದು ಕೂಡ ಜಾಮೀನು ಸಿಗುವ ಸಾಧ್ಯತೆ ವಿರಳವಾಗಿದೆ ಎಂಬ ಸಂಶಯ ಹಲವರಲ್ಲಿತ್ತು. ಆದರೆ ಇದೀಗ ನ್ಯಾ. ರವೀಂದ್ರ ಕುಮಾರ್ ಜೋಷಿ ಅವರು ವರ್ಗಾವಣೆಗೂ ಮೊದಲ್ಲೆ ತೀರ್ಪನ್ನು ನೀಡುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

ಮುಂದಿನ ಸುದ್ದಿ
Show comments