ಸತತ ಸೋಲಿನ ಬಳಿಕ ಸಂಭಾವನೆ ಇಳಿಸಿಕೊಂಡರಾ ಬಾಲಿವುಡ್ ನಟರು?

Webdunia
ಗುರುವಾರ, 4 ಆಗಸ್ಟ್ 2022 (11:03 IST)
ಮುಂಬೈ: ದಕ್ಷಿಣ ಭಾರತದ ಸಿನಿಮಾಗಳ ಮುಂದೆ ಇದೀಗ ಬಾಲಿವುಡ್ ಸಿನಿಮಾಗಳು ತಲೆ ಎತ್ತಿ ನಿಲ್ಲದೇ ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸುತ್ತಿವೆ.

ಅಕ್ಷಯ್ ಕುಮಾರ್ ರಂತಹ ಘಟಾನುಘಟಿ ನಟರ ಸಿನಿಮಾಗಳೇ ಬಾಕ್ಸ್ ಆಫೀಸ್ ನಲ್ಲಿ ಸೋಲು ಕಾಣುತ್ತಿರುವುದು ಬಾಲಿವುಡ್ಡಿಗರ ಚಿಂತೆಗೆ ಕಾರಣವಾಗಿದೆ.

ಅಕ್ಷಯ್ ಕುಮಾರ್ ಒಂದು ಸಿನಿಮಾಗೆ 100 ಕೋಟಿ ಸಂಭಾವನೆ ಪಡೆಯುತ್ತಿದ್ದ ನಟ. ಆದರೆ ಇದೀಗ ಪೃಥ್ವಿರಾಜ್ ಸೋಲಿನ ಬಳಿಕ ನಟ ಸಂಭಾವನೆ ಕಡಿಮೆ ಮಾಡಲು ಮುಂದಾಗಿದ್ದಾರಂತೆ. ಅವರು ಮಾತ್ರವಲ್ಲ, ನಟ ಟೈಗರ್ ಶ್ರಾಫ್ ಕೂಡಾ ಸಂಭಾವನೆ ವಿಚಾರದಲ್ಲಿ ರಾಜಿಯಾಗಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments