Webdunia - Bharat's app for daily news and videos

Install App

ಐಶ್ವರ್ಯಾ ರೈ ತಂದೆ ಕೃಷ್ಣರಾಜ್ ರೈ ಅಂತ್ಯ ಸಂಸ್ಕಾರದಲ್ಲಿ ಗಣ್ಯರ ದಂಡು

Webdunia
ಭಾನುವಾರ, 19 ಮಾರ್ಚ್ 2017 (09:44 IST)
ಮುಂಬೈ: ದೀರ್ಘಕಾಲದ ಅಸೌಖ್ಯದಿಂದಾಗಿ ನಿನ್ನೆ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ ಬಾಲಿವುಡ್ ತಾರೆ ಐಶ್ವರ್ಯಾ ರೈ ತಂದೆ ಕೃಷ್ಣರಾಜ್ ರೈ ಅಂತ್ಯ ಸಂಸ್ಕಾರಕ್ಕೆ ಬಾಲಿವುಡ್ ಗಣ್ಯರ ದಂಡೇ ನೆರೆದಿತ್ತು.

 

ನಿನ್ನೆ ರಾತ್ರಿ ಮುಂಬೈನ ರುದ್ರ ಭೂಮಿಯೊಂದರಲ್ಲಿ  ಅಂತ್ಯ ಸಂಸ್ಕಾರ ನೆರವೇರಿತ್ತು.  ಈ ವೇಳೆ ಅಳಿಯ ಅಭಿಷೇಕ್ ಬಚ್ಚನ್ ಕುಟುಂಬ ಸಮೇತರಾಗಿ ಆಗಮಿಸಿದ್ದರು. ಬಿಗ್ ಬಿ ಅಮಿತಾಭ್ ಬಚ್ಚನ್ ಕೂಡಾ ಪಾಲ್ಗೊಂಡಿದ್ದರು.

 
ಇವರಲ್ಲದೆ, ಬಾಲಿವುಡ್ ಬಾದ್ ಶಹಾ ಶಾರುಖ್ ಖಾನ್,ಕುನಾಲ್ ಕಪೂರ್,  ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ, ಆಶುತೋಷ್ ಗೌರೀಕರ್ ಮುಂತಾದವರು ಪಾಲ್ಗೊಂಡು ಐಶ್ವರ್ಯಾ ಕುಟುಂಬಕ್ಕೆ ಸಾಂತ್ವನ ಹೇಳಿದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments