Webdunia - Bharat's app for daily news and videos

Install App

ಸನ್ನಡತೆ ಆಧಾರದ ಮೇಲೆ ಸಂಜಯ್ ದತ್ ಬಿಡುಗಡೆ: ವಿವರಣೆ ಕೇಳಿದ ಬಾಂಬೆ ಹೈಕೋರ್ಟ್

Webdunia
ಮಂಗಳವಾರ, 13 ಜೂನ್ 2017 (07:46 IST)
ಶಿಕ್ಷೆ ಅವಧಿ ಮುಗಿಯುವುದಕ್ಕೂ ಮುನ್ನವೇ ಬಾಲಿವುಡ್ ನಟ ಸಂಜಯ್ ದತ್ ಅವರನ್ನ ಜೈಲಿನಿಂದ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಿದ್ದನ್ನ ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ. ಸನ್ನಡತೆ ನಿಯಮಾವಳಿಗಳ ಬಗ್ಗೆ ವಿವರಣೆ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿದೆ.

5 ವರ್ಷ ಶಿಕ್ಷೆಗೊಳಗಾಗಿದ್ದ ಸಂಜಯ್ ದತ್ ಅವರನ್ನ 42 ತಿಂಗಳಿಗೇ ಸನ್ನಡತೆ ಆಧಾರದ ಮೇಲೆ ರಿಲೀಸ್ ಮಾಡಲಾಗಿತ್ತು. ಕಳೆದ ಫೆಬ್ರವರಿ ದತ್ ಜೈಲಿನಿಂದ ಹೊರಬಂದಿದ್ದರು.

1993ರ ಮುಂಬೈ ಸರಣಿ ಸ್ಫೋಟ ಪ್ರಕರಣದಲ್ಲಿ ಅಕ್ರಮವಾಗಿ ಎಕೆ 57 ಗನ್ ಹೊಂದಿದ್ದ ಸಂಜಯ್ ದತ್ ಮೇಲಿನ ಆರೋಪ ಸಾಬೀತಾಗಿತ್ತು. ವಿಚಾರಣಾ ಅವಧಿಯಲ್ಲಿ 18 ತಿಂಗಳು ಜೈಲಿನಲ್ಲಿದ್ದ ಸಂಜಯ್ ದತ್`ಗೆ 2013ರಲ್ಲಿ ತೀರ್ಪು ಹೊರಬಿದ್ದಾಗ 5 ವರ್ಷ ಶಿಕ್ಷೆ ವಿಧಿಸಲಾಗಿತ್ತು. ಅದಾಗಲೇ ದತ್ 18 ತಿಂಗಳು ಜೈಲಿನಲ್ಲಿದ್ದುದರಿಂದ 42 ತಿಂಗಳ ಜೈಲು ವಾಸ ಅನುಭವಿಸಬೇಕಿತ್ತು.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ಮುಂದಿನ ಸುದ್ದಿ
Show comments