Webdunia - Bharat's app for daily news and videos

Install App

ಕಲಾವಿದರು ಯಾಕೆ ಡಿಪ್ರೆಷನ್ ಗೊಳಗಾಗುತ್ತಾರೆ? ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಹೇಳಿದ್ದೇನು?!

Webdunia
ಸೋಮವಾರ, 15 ಜೂನ್ 2020 (10:16 IST)
ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡು ತನ್ನ ಜೀವನವನ್ನು ಕೊನೆಗಾಣಿಸಿದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂಬುದು ಈಗ ಎಲ್ಲರಿಗೂ ಗೊತ್ತಿದೆ. ಆದರೆ ಅವರು ಹಾಗೆ ಆಗುವುದಕ್ಕೆ ಕಾರಣವೇನಿರಬಹುದು ಎಂಬುದನ್ನು ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಹೇಳಿದ್ದಾರೆ.


ಸುಶಾಂತ್ ಗೆ ಶ್ರದ್ಧಾಂಜಲಿ ಅರ್ಪಿಸಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಚಂದನ್, ಇಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ನಟರು ಮಾನಸಿಕ ಖಿನ್ನತೆಗೊಳಗಾಗಲು ಮುಖ್ಯ ಕಾರಣ ಅಭದ್ರತೆ. ಅದು ಆಗಿದ್ದು ಈ ಲಾಕ್ ಡೌನ್ ನಿಂದಾಗಿರಬಹುದು ಎಂದು ವಿಶ್ಲೇಷಿಸಿದ್ದಾರೆ.

ಲಾಕ್ ಡೌನ್ ನಿಂದಾಗಿ ಸಿನಿಮಾ ಕೆಲಸಗಳು ನಿಂತವು. ಹಲವು ಕಲಾವಿದರಿಗೆ ಇದರಿಂದ ಉದ್ಯೋಗ ಭದ್ರತೆ, ಅವಕಾಶದ ಬಗ್ಗೆ ಭಯ ಶುರುವಾಗಿದೆ. ಈ ಸಮಯದಲ್ಲಿ ಆಪ್ತರಾದವರು ಜತೆಗೆ ನಿಂತು ಧೈರ್ಯ ತುಂಬಬೇಕು. ಇಲ್ಲದೇ ಹೋದರೆ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಬಹುಶಃ ಸುಶಾಂತ್ ಗೂ ಹೀಗೇ ಆಗಿರಬಹುದು ಎಂದು ಅವರು ವಿಶ್ಲೇಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments