Webdunia - Bharat's app for daily news and videos

Install App

ಕಲಾವಿದರು ಯಾಕೆ ಡಿಪ್ರೆಷನ್ ಗೊಳಗಾಗುತ್ತಾರೆ? ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಹೇಳಿದ್ದೇನು?!

Webdunia
ಸೋಮವಾರ, 15 ಜೂನ್ 2020 (10:16 IST)
ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡು ತನ್ನ ಜೀವನವನ್ನು ಕೊನೆಗಾಣಿಸಿದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂಬುದು ಈಗ ಎಲ್ಲರಿಗೂ ಗೊತ್ತಿದೆ. ಆದರೆ ಅವರು ಹಾಗೆ ಆಗುವುದಕ್ಕೆ ಕಾರಣವೇನಿರಬಹುದು ಎಂಬುದನ್ನು ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಹೇಳಿದ್ದಾರೆ.


ಸುಶಾಂತ್ ಗೆ ಶ್ರದ್ಧಾಂಜಲಿ ಅರ್ಪಿಸಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಚಂದನ್, ಇಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ನಟರು ಮಾನಸಿಕ ಖಿನ್ನತೆಗೊಳಗಾಗಲು ಮುಖ್ಯ ಕಾರಣ ಅಭದ್ರತೆ. ಅದು ಆಗಿದ್ದು ಈ ಲಾಕ್ ಡೌನ್ ನಿಂದಾಗಿರಬಹುದು ಎಂದು ವಿಶ್ಲೇಷಿಸಿದ್ದಾರೆ.

ಲಾಕ್ ಡೌನ್ ನಿಂದಾಗಿ ಸಿನಿಮಾ ಕೆಲಸಗಳು ನಿಂತವು. ಹಲವು ಕಲಾವಿದರಿಗೆ ಇದರಿಂದ ಉದ್ಯೋಗ ಭದ್ರತೆ, ಅವಕಾಶದ ಬಗ್ಗೆ ಭಯ ಶುರುವಾಗಿದೆ. ಈ ಸಮಯದಲ್ಲಿ ಆಪ್ತರಾದವರು ಜತೆಗೆ ನಿಂತು ಧೈರ್ಯ ತುಂಬಬೇಕು. ಇಲ್ಲದೇ ಹೋದರೆ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಬಹುಶಃ ಸುಶಾಂತ್ ಗೂ ಹೀಗೇ ಆಗಿರಬಹುದು ಎಂದು ಅವರು ವಿಶ್ಲೇಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments