Webdunia - Bharat's app for daily news and videos

Install App

ಮಾತಿನ ಭಾಗ ಪೂರ್ಣಗೊಳಿಸಿದ ದರ್ಶನ್ ಐರಾವತ

Webdunia
ಶುಕ್ರವಾರ, 17 ಏಪ್ರಿಲ್ 2015 (10:16 IST)
ಚಾಲೆಂಜಿಂಗ್  ಸ್ಟಾರ್ ದರ್ಶನ್ ಅವರ ಅಭಿನಯದ  ಹೊಚ್ಚ ಹೊಸ ಚಿತ್ರ ಐರಾವತ. ಸಂದೇಶ್ ಕಂಬೈನ್ಸ್ ಅಡಿಯಲ್ಲಿ ಸಂದೇಶ್ ನಾಗರಾಜ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮಾತಿನ ಭಾಗ ಸಂಪೂರ್ಣವಾಗಿದೆ. ಈಗ ಈ ಚಿತ್ರದ ನಾಲ್ಕು ಹಾಡುಗಳ ಚಿತ್ರೀಕರಣವನ್ನು  ಆಸ್ಟ್ರೇಲಿಯ ಹಾಗೂ ಹುಬ್ಬಳ್ಳಿಯಲ್ಲಿ ಮಾಡಲಾಗುತ್ತದೆ ಎಂದು ನಿರ್ದೇಶಕ ಎ ಪಿ ಅರ್ಜುನ್  ಹೇಳಿದ್ದಾರೆ.  
 

 
2012ರ ಮಿಸ್ ಇಂಡಿಯ ಆಗಿದ್ದ ಊರ್ವಶಿ ರೌತೆಲ ಈ ಚಿತ್ರದ ನಾಯಕಿಯಾಗಿದ್ದಾಳೆ. ಈಕೆ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲೂ ಸಹಿತ ಭಾಗವಹಿಸಿದ್ದಳು. ಈಗ ಈಕೆ ಕನ್ನಡ ಚಿತ್ರರಂಗದ  ಸ್ಟಾರ್ ನಟ ದರ್ಶನ್ ಅವರ ಜೊತೆ ಅಭಿನಯಿಸುವ ಅವಕಾಶ ಪಡೆದು ಕನ್ನಡಿಗರನ್ನು ರಂಜಿಸಲು ಸಿದ್ಧವಾಗಿದ್ದಾಳೆ.  
 
ಪ್ರಕಾಶ್ ರಾಜ್ ಅವರು ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಸಾಧುಕೋಕಿಲ, ಅವಿನಾಶ್, ಅಶೋಕ್  ಮುಂತಾದವರು ನಟಿಸಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಅರ್ಜುನ್ ಅವರೇ ಬರೆದಿದ್ದಾರೆ. ದೀಪು ಎಸ್  ಕುಮಾರ್  ಸಂಕಲನ, ಶೇಖರ್ ಚಂದ್ರ ಕ್ಯಾಮರ, ಈಶ್ವರ್ ಚಂದ್ರ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments