Webdunia - Bharat's app for daily news and videos

Install App

ಸಿಲಿಕಾನ್ ಸಿಟಿಗೆ ಬರುತ್ತಾರಂತೆ ದೀಪಿಕಾ-ರಣವೀರ್ ಜೋಡಿ. ಯಾಕೆ ಗೊತ್ತಾ?

Webdunia
ಶನಿವಾರ, 25 ಆಗಸ್ಟ್ 2018 (12:16 IST)
ಬೆಂಗಳೂರು : ಸದ್ಯದಲ್ಲೇ ಹಸೆಮಣೆ ಏರಲಿರುವ ಬಾಲಿವುಡ್‌ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್‌ ಸಿಂಗ್‌ ಅವರು ನವೆಂಬರ್‌ 20ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರಂತೆ.


ಹೌದು. ಬೆಂಗಳೂರಿನಲ್ಲಿರುವ ದೀಪಿಕಾ ಅವರ ನಿವಾಸದಲ್ಲಿ ವಿಶೇಷ ನಂದಿ ಪೂಜೆ ಹಮ್ಮಿಕೊಳ್ಳಲಾಗಿದ್ದು, ಈ ಕಾರಣದಿಂದ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್‌ ಸಿಂಗ್‌ ಬೆಂಗಳೂರಿಗೆ ಬರುತ್ತಾರೆ ಎಂಬ ಮಾಹಿತಿ ತಿಳಿದುಬಂದಿದೆ.


ಈ ಬಗ್ಗೆ ದೀಪಿಕಾ ಪಡುಕೋಣೆ ಅವರ ತಾಯಿ ಉಜ್ಜಲಾ ಪಡುಕೋಣೆ ಅವರು ನಂದಿ ದೇವಸ್ಥಾನದ ಅರ್ಚಕರೆ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ದೀಪಿಕಾ ಹಾಗೂ ರಣವೀರ್‌ ಅವರು ಇಟಲಿಯ ಲೇಕ್‌ ಕೊಮೊ ಎಂಬಲ್ಲಿ ವಿವಾಹ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments