Webdunia - Bharat's app for daily news and videos

Install App

ಜೆಎನ್ ಯು ವಿವಾದದಿಂದ ಆದಾಯಕ್ಕೆ ತೊಂದರೆ ತಂದುಕೊಂಡ ದೀಪಿಕಾ ಪಡುಕೋಣೆ

Webdunia
ಮಂಗಳವಾರ, 14 ಜನವರಿ 2020 (09:21 IST)
ಮುಂಬೈ: ಜೆಎನ್ ಯುಗೆ ಭೇಟಿ ಕೊಟ್ಟು ಪ್ರತಿಭಟನಾ ನಿರತರಿಗೆ ಬೆಂಬಲ ನೀಡಿದ್ದಕ್ಕೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಭಾರೀ ನಷ್ಟ ಅನುಭವಿಸಲಿದ್ದಾರೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.


ಈಗಾಗಲೇ ಛಪಕ್ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಹಣ ಗಳಿಕೆ ಮಾಡಲಿಲ್ಲ ಎಂಬ ಸುದ್ದಿಯಿದೆ. ಅದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡಾ ವಿವಾದದ ಬಳಿಕ ನಟಿಯನ್ನು ಸ್ಕಿಲ್ ಇಂಡಿಯಾ ಯೋಜನೆಯ ವಿಡಿಯೋದಲ್ಲಿ ಬಳಸಲು ಹಿಂದೇಟು ಹಾಕಿದೆ.

ಇದರ ನಡುವೆಯೇ ಕೆಲವು ಟಾಪ್ ಬ್ರಾಂಡ್ ಕಂಪನಿಗಳನ್ನು ದೀಪಿಕಾರಿಂದ ಅಂತರ ಕಾಯ್ದುಕೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ. ವಿವಾದ ತಣ್ಣಗಾಗುವವರೆಗೂ ದೀಪಿಕಾರ ಜಾಹೀರಾತುಗಳನ್ನು ಅಷ್ಟಾಗಿ ಪ್ರಚಾರಕ್ಕೆ ಬಳಸಿಕೊಳ್ಳದೇ ಇರಲು ಕೆಲವು ಕಂಪನಿಗಳು ನಿರ್ಣಯಿಸಿವೆ. ಇದು ದೀಪಿಕಾರ ಆದಾಯ ಮೂಲಕ್ಕೆ ಪೆಟ್ಟು ನೀಡಲಿದೆ ಎನ್ನಲಾಗಿದೆ. ಅಂತೂ ದೀಪಿಕಾ ವೃತ್ತಿ ಜೀವನಕ್ಕೆ ವಿವಾದದ ಪರಿಣಾಮ ತಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments