Webdunia - Bharat's app for daily news and videos

Install App

ಜೆಎನ್ ಯು ಎಫೆಕ್ಟ್: ಮಹತ್ವದ ಅವಕಾಶ ಕಳಕೊಂಡರಾ ದೀಪಿಕಾ ಪಡುಕೋಣೆ?!

Webdunia
ಶುಕ್ರವಾರ, 10 ಜನವರಿ 2020 (09:11 IST)
ಮುಂಬೈ: ಜೆಎನ್ ಯು ಪ್ರತಿಭಟನಾ ನಿರತರನ್ನು ಭೇಟಿಯಾಗಿ ಕೆಲವರ ಕೆಂಗಣ್ಣಿಗೆ ಗುರಿಯಾಗಿರುವ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈಗ ಮಹತ್ವದ ಅವಕಾಶವೊಂದನ್ನು ಕಳೆದುಕೊಂಡರಾ?


ದೀಪಿಕಾ ಜೆಎನ್ ಯುಗೆ ಭೇಟಿ ನೀಡಿದ ಬಳಿಕ ಅವರು ಬಲಪಂಥೀಯ ನಾಯಕರು ಮತ್ತು ಕೆಲವು ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದಕ್ಕೂ ಮೊದಲು ಕೇಂದ್ರ ಸರ್ಕಾರ ಸ್ಕಿಲ್ ಇಂಡಿಯಾ ಯೋಜನೆಯ ಪ್ರಚಾರ ವಿಡಿಯೋದಲ್ಲಿ ದೀಪಿಕಾರನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿತ್ತು.

ಆದರೆ ವಿವಾದದ ಬಳಿಕ ಸ್ಕಿಲ್ ಇಂಡಿಯಾ ಯೋಜನೆಯ ವಿಭಾಗ ಇದನ್ನು ಕೈಬಿಟ್ಟಿದೆ ಎನ್ನಲಾಗಿದೆ. ‘ಛಪಕ್’ ಸಿನಿಮಾದಲ್ಲಿ ದೀಪಿಕಾ ಆಸಿಡ್ ದಾಳಿಗೊಳಗಾದ ಯುವತಿಯ ಪಾತ್ರ ಮಾಡಿದ್ದರು. ಇದರಲ್ಲಿ ಆ ಯುವತಿ ತನ್ನ ಮೇಲಾದ ದೈಹಿಕ ದಾಳಿಯ ಹೊರತಾಗಿಯೂ ಜೀವನದಲ್ಲಿ ಮುನ್ನಗ್ಗುವ ಸ್ಪೂರ್ತಿದಾಯಕ ಕತೆಯಿದೆ. ಇದೇ ಕಾರಣಕ್ಕೆ ದೀಪಿಕಾರನ್ನು ಈ ವಿಡಿಯೋದಲ್ಲಿ ಬಳಸಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ ವಿವಾದದ ಬಳಿಕ ಕೇಂದ್ರ ದೀಪಿಕಾರನ್ನು ಕೈ ಬಿಡಲು ಚಿಂತನೆ ನಡೆಸಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments