Webdunia - Bharat's app for daily news and videos

Install App

ಈಗ ಮಗು ಮಾಡ್ಕೊಂಡ್ರೆ ಅನ್ಯಾಯ ಮಾಡಿದ ಹಾಗಾಗುತ್ತೆ ಎಂದ ದೀಪಿಕಾ ಪಡುಕೋಣೆ

Webdunia
ಶನಿವಾರ, 12 ಅಕ್ಟೋಬರ್ 2019 (10:01 IST)
ಮುಂಬೈ: ರಣವೀರ್ ಸಿಂಗ್ ಮದುವೆಯಾದ ಮೇಲೆ ದೀಪಿಕಾ ಪಡುಕೋಣೆ ಹೋದಲೆಲ್ಲಾ ಗುಡ್ ನ್ಯೂಸ್ ಕೊಡೋದು ಯಾವಾಗ ಎಂಬ ಪ್ರಶ್ನೆ ಬರುತ್ತಲೇ ಇರುತ್ತದೆ.


ಇದಕ್ಕೆ ದೀಪಿಕಾ ಸಂದರ್ಶನವೊಂದರಲ್ಲಿ ಉತ್ತರಿಸಿದ್ದಾರೆ. ತಮಗೆ ಮಗು ಮಾಡಿಕೊಳ್ಳುವ ಯೋಚನೆ ಸದ್ಯಕ್ಕಿಲ್ಲ ಎಂದು ದೀಪಿಕಾ ಸುಳಿವು ನೀಡಿದ್ದಾರೆ.

‘ರಣವೀರ್ ಮತ್ತು ನನಗೆ ಇಬ್ಬರಿಗೂ ಮಗು ಎಂದರೆ ಇಷ್ಟ. ಅದು ನಮ್ಮ ಜೀವನದಲ್ಲಿ ಒಂದಲ್ಲಾ ಒಂದು ದಿನ ಆಗೇ ಆಗುತ್ತದೆ. ಆದರೆ ಈಗ ನಾವಿಬ್ಬರೂ ನಮ್ಮ ವೃತ್ತಿ ಜೀವನದಲ್ಲಿ ಬ್ಯುಸಿಯಾಗಿದ್ದೇವೆ. ಈಗ ಮಗು ಮಾಡ್ಕೊಂಡ್ರೆ ಅದಕ್ಕೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ದೀಪಿಕಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಮುಂದಿನ ಸುದ್ದಿ
Show comments