Webdunia - Bharat's app for daily news and videos

Install App

ಪತಿ ರಣವೀರ್ ಸಿಂಗ್ ಗೆ ಈ ಮೂರು ವಿಚಾರ ಮಾಡದಂತೆ ಕಟ್ಟಪ್ಪಣೆ ಮಾಡಿದ್ದಾರಂತೆ ದೀಪಿಕಾ ಪಡುಕೋಣೆ!

Webdunia
ಗುರುವಾರ, 17 ಜನವರಿ 2019 (09:21 IST)
ಮುಂಬೈ: ಮದುವೆಯಾದ ಮೇಲೆ ಎಷ್ಟೇ ದೊಡ್ಡ ಸೆಲೆಬ್ರಿಟಿಯಾದರೂ ಹೆಂಡತಿ ಮಾತಿಗೆ ಇಲ್ಲವೆನ್ನಲಾಗದು. ಇದೀಗ ರಣವೀರ್ ಸಿಂಗ್ ವಿಚಾರದಲ್ಲೂ ಅದೇ ಆಗಿದೆ.


ಆರು ವರ್ಷಗಳ ಪರಸ್ಪರ ಪ್ರೀತಿಸಿ ಇತ್ತೀಚೆಗಷ್ಟೇ ದೀಪಿಕಾ-ರಣವೀರ್ ಮದುವೆಯಾಗಿದ್ದರು. ಇದೀಗ ಮದುವೆಯಾದ ಮೇಲೆ ರಣವೀರ್ ಜೀವನದಲ್ಲಿ ಸ್ವಲ್ಪ ಬದಲಾವಣೆಯಾಗಿದೆಯಂತೆ. ಮದುವೆ ಬಳಿಕ ದೀಪಿಕಾ ರಣವೀರ್ ಗೆ ಈ ಮೂರು ವಿಚಾರದಲ್ಲಿ ಕಟ್ಟುನಿಟ್ಟಾಗಿ ತಾನು ಹೇಳಿದಂತೆ ಕೇಳಬೇಕೆಂದು ಕಟ್ಟಪ್ಪಣೆ ಮಾಡಿದ್ದಾರಂತೆ. ಅವು ಯಾವುವು ಎಂದು ರಣವೀರ್ ಸಂದರ್ಶನವೊಂದರಲ್ಲಿ ಬಾಯ್ಬಿಟ್ಟಿದ್ದಾರೆ.

‘ಲೇಟ್ ಆಗಿ ಮನೆಗೆ ಬರುವುದು, ತಿಂಡಿ ತಿನ್ನದೇ ಮನೆಯಿಂದ ಹೊರಗೆ ಹೋಗುವುದು ಮತ್ತು ಹೊರಗೆ ಹೋದ ಮೇಲೆ ಫೋನ್ ಕಾಲ್ ಸ್ವೀಕರಿಸದೇ ಇರುವುದು. ಈ ಮೂರು ವಿಚಾರವನ್ನು ತಪ್ಪಿಯೂ ಮಾಡಬಾರದು ಎಂದು ದೀಪಿಕಾ ತನಗೆ ಕಟ್ಟಪ್ಪಣೆ ಮಾಡಿದ್ದಾಳೆ’ ಎಂದು ರಣವೀರ್ ಹೇಳಿಕೊಂಡಿದ್ದಾರೆ. ಮದುವೆಯಾದ ಮೇಲೆ ಸೆಲೆಬ್ರಿಟಿಯಾದರೇನು? ಸಾಮಾನ್ಯನಾದರೇನು? ಗಂಡ ಗಂಡನೇ ತಾನೇ?!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments