Webdunia - Bharat's app for daily news and videos

Install App

ಪದ್ಮಾವತ್ ರಿಲೀಸ್ ಗೆ ಮುನ್ನ ಸಿದ್ಧಿವಿನಾಯಕನ ಮೊರೆ ಹೋದ ದೀಪಿಕಾ ಪಡುಕೋಣೆ

Webdunia
ಮಂಗಳವಾರ, 23 ಜನವರಿ 2018 (16:46 IST)
ಮುಂಬೈ: ಬಾಲಿವುಡ್ ಮಂದಿಯೆಲ್ಲಾ ಹೆಚ್ಚಾಗಿ ಸಂಕಟ ಬಂದರೆ ಹೋಗುವ ದೇವಾಲಯವೆಂದರೆ ಮುಂಬೈನ ಸಿದ್ಧಿವಿನಾಯಕ ಮಂದಿರ. ಇದೀಗ ಬಾಲಿವುಡ್ ತಾರೆ ದೀಪಿಕಾ ಪಡುಕೋಣೆಯೂ ಅದೇ ಕೆಲಸ ಮಾಡಿದ್ದಾರೆ.
 

ದೀಪಿಕಾ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಪದ್ಮಾವತ್ ಸಿನಿಮಾ ಬಿಡುಗಡೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಕೆಲ ಸಂಘಟನೆಗಳು ದೀಪಿಕಾಗೆ ಜೀವ ಬೆದರಿಕೆಯನ್ನೂ ಹಾಕಿತ್ತು.

ಇದೆಲ್ಲದರ ನಡುವೆ ಚಿತ್ರ ಬಿಡುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ದೀಪಿಕಾ ಸಿದ್ಧಿವಿನಾಯಕ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಹಾಗೂ ಚಿತ್ರಕ್ಕೆ ಯಾವುದೇ ವಿಘ್ನ ಬಾರದಂತೆ ದೇವರಲ್ಲಿ ಬೇಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ದೀಪಿಕಾಗೆ ಬಿಗಿ  ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments