Webdunia - Bharat's app for daily news and videos

Install App

ಆಕೆಯ ನೋವಿನ ಬಗ್ಗೆ ಯೋಚಿಸುತ್ತಿದ್ದೇನೆ: ದೀಪಿಕಾ

Webdunia
ಸೋಮವಾರ, 27 ಫೆಬ್ರವರಿ 2017 (17:46 IST)
ಮಲಯಾಳಿ ನಟಿ ಅಪಹರಣ, ಲೈಂಗಿಕ ದೌರ್ಜನ್ಯ ಘಟನೆಗೆಯ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಪ್ರತಿಕ್ರಿಯಿಸಿದ್ದಾರೆ. ಒಬ್ಬ ವ್ಯಕ್ತಿಯಾಗಿ ಈ ಘಟನೆ ನನ್ನನ್ನು ಭಯಭೀತಿಗೊಳಿಸುತ್ತಿದೆ. ಆಕೆಯ ವೃತ್ತಿ ಏನೆಂದು ನಾನು ಆಲೋಚಿಸುತ್ತಿಲ್ಲ. ಆಕೆ ಅನುಭವಿಸಿದ ನೋವಿನ ಬಗ್ಗೆ ಆಲೋಚಿಸುತ್ತಿದ್ದೇನೆ ಎಂದಿದ್ದಾರೆ.
 
ನಟಿಗೆ ಈ ರೀತಿ ನಡೆದರೆ ಹೇಗೆ ಎಂಬುದಲ್ಲ ಪ್ರಶ್ನೆ. ಬೆಂಗಳೂರಿನಲ್ಲಿ ನಡೆದ ಘಟನೆ (ಹೊಸ ವರ್ಷ ಸಂಭ್ರಮದಲ್ಲಿ) ನೆನಪಿಸುವಂತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಬದಲಾವಣೆ ಸಾಧ್ಯವಿಲ್ಲ. ನಿರಂತರ ಅಪರಾಧಗಳು ನಡೆಯುತ್ತಲೇ ಇವೆ ಎಂದಿದ್ದಾರೆ.
 
ಅಪರಾಧಿಗಳು ಈ ರೀತಿಯ ಅಪರಾಧಗಳನ್ನು ಮಾಡಿ ತಪ್ಪಿಸಿಕೊಳ್ಳುತ್ತಿರುವ ಬಗ್ಗೆ ಆಲೋಚಿಸಿದರೆ ಆತಂಕವಾಗುತ್ತದೆ. ಈ ರೀತಿಯ ಘಟನೆಗಳು ನಡೆಯದಂತೆ ತಡೆಯಲು ಇನ್ನೂ ಎಷ್ಟು ಅಪರಾಧಗಳು ನಡೆಯಬೇಕೋ ಏನೋ ಎಂದು ಪ್ರಶ್ನಿಸಿದ್ದಾರೆ ದೀಪಿಕಾ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ