Webdunia - Bharat's app for daily news and videos

Install App

ಗಣೇಶನ ಆರ್ಶೀವಾದ ಪಡೆದ ದೀಪಿಕಾ ಪಡುಕೋಣೆ

Webdunia
ಶುಕ್ರವಾರ, 27 ನವೆಂಬರ್ 2015 (10:53 IST)
ದೀಪಿಕಾ ಪಡುಕೋಣೆ ಹಾಗೂ ರಣ್ ಬೀರ್ ಕಪೂರ್ ಅಭಿನಯದ ತಮಾಷಾ ಸಿನಿಮಾ ಇವತ್ತು ರಿಲೀಸ್ ಆಗುತ್ತಿದೆ. ತಾರೆಯರು ತಮ್ಮ ತಮ್ಮ ಸಿನಿಮಾಗಳು ರಿಲೀಸ್ ಆಗುವಾಗ ಅವರವರ ನೆಚ್ಚಿನ ದೇವರುಗಳ ದರ್ಶನ ಪಡೆಯೋದು ಮಾಮೂಲಿ. ದಿಪ್ಪಿ ಕೂಡ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣಲಿ ಅಂತಾ ಗಣೇಶನ ದರ್ಶನ ಪಡೆದ್ರಂತೆ.

ತಾಯಿ ಉಜ್ಜಲ ಪಡುಕೋಣೆ ಜೊತೆ ಮುಂಬೈ ಪ್ರಸಿದ್ಧ ದೇಗುಲ ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ರು.ಪಕ್ಕಾ ಸಾಂಪ್ರದಾಯಿಕ ಉಡುಗೆಯಲ್ಲಿ ಆಗಮಿಸಿದ ದೀಪಿಕಾ ಪಡುಕೋಣೆ ಕೆಲ ಹೊತ್ತು ದೇಗುಲದಲ್ಲಿ ಕಳೆದ್ರಂತೆ. ಪ್ರತಿ ಬಾರಿ ಅವರ ಸಿನಿಮಾ ರಿಲೀಸ್ ಆಗುವ ಮುನ್ನ ದೀಪಿಕಾ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರಂತೆ.ಆದ್ರೆ ಗಣೇಶ ಈ ಬಾರಿ ದೀಪಿಕಾಗೆ ಎಷ್ಟರಮಟ್ಟಿಗೆ ಯಶಸ್ಸು ತಂದು ಕೊಡುತ್ತಾನೆ ಅನ್ನೋದಕ್ಕೆ ಉತ್ತರ ಇವತ್ತು ಸಿಗಲಿದೆ.
  
ತಮಾಷಾ ಸಿನಿಮಾ ಪ್ರೇಮಕಥಾಧಾರಿತ ಸಿನಿಮಾವಾಗಿದ್ದು, ಸಿನಿಮಾದಲ್ಲಿ ತಾರಾ ಎಂಬ ಪಾತ್ರವನ್ನು ದೀಪಿಕಾ ನಿರ್ವಹಿಸಿದ್ದಾರೆ, ರಾಧಾಕೃಷ್ಣ ಕಥೆಯಿಂದ ಸ್ಫೂರ್ತಿ ಪಡೆದು ಇಮ್ತಿಯಾಜ್ ಅಲಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರಂತೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments