Webdunia - Bharat's app for daily news and videos

Install App

ಶಾರುಖ್ ಖಾನ್ ಲತಾ ದೀದಿ ಪಾರ್ಥಿವ ಶರೀರಕ್ಕೆ ಉಗುಳಿದ್ದರಾ? ಮುಸ್ಲಿಂ ಸಂಪ್ರದಾಯವೇನು ಗೊತ್ತಾ?

Webdunia
ಮಂಗಳವಾರ, 8 ಫೆಬ್ರವರಿ 2022 (08:40 IST)
ಮುಂಬೈ: ದಿವಂಗತ ಗಾಯಕಿ ಲತಾ ಮಂಗೇಶ್ಕರ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸುವಾಗ ನಟ ಶಾರುಖ್ ಖಾನ್ ಪ್ರಾರ್ಥನೆ ಮಾಡಿ ಕೊನೆಗೆ ಮಾಸ್ಕ್ ತೆಗೆದು ಉಗುಳಿದರು ಎಂದು ವಿವಾದವಾಗಿತ್ತು. ಅಸಲಿಗೆ ಶಾರುಖ್ ಮಾಡಿದ ಈ ಪದ್ಧತಿಯೇನು ಗೊತ್ತಾ?

ಭಾರತ ರತ್ನ ಲತಾ ಮೃತದೇಹಕ್ಕೆ ಉಗುಳಿದ್ದಾರೆಂದು ಶಾರುಖ್ ಮೇಲೆ ಹಲವರು ಕಿಡಿಯಾಗಿದ್ದಾರೆ. ಇದು ಮುಸ್ಲಿಂ ಧರ್ಮದ ಆಚರಣೆಯೊಂದಾಗಿದೆ.

ಮುಸ್ಲಿಂ ಧರ್ಮದ ಪ್ರಕಾರ ಲತಾ ದೀದಿ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥನೆ ನಡೆಸಿದ ಶಾರುಖ್ ಬಳಿಕ ಮಾಸ್ಕ್ ತೆಗೆದು ಬಾಯಲ್ಲಿ ಗಾಳಿ ಹೊರಹಾಕುತ್ತಾರೆ. ಇದು ಮುಸ್ಲಿಂ ಧರ್ಮದ ಪ್ರಕಾರ ದುವಾ ಅಥವಾ ಶಾಂತಿ ಕೋರಿ ಪಾರ್ಥಿವ ಶರೀರವನ್ನು ಬೀಳ್ಕೊಡುವ ಸಂಪ್ರದಾಯ. ಆದರೆ ಈ ರೀತಿ ಮಾಡಿರುವುದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments