Webdunia - Bharat's app for daily news and videos

Install App

ನಟ ಸಿದ್ದಾರ್ಥ್ e-ಸಿಗರೇಟ್ ಬ್ಯಾನ್ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದ್ಯಾಕೆ ?

Webdunia
ಶುಕ್ರವಾರ, 29 ಜೂನ್ 2018 (06:36 IST)
ಚೆನ್ನೈ : ಕಾಲಿವುಡ್ ಸ್ಟಾರ್ ನಟ ಸಿದ್ದಾರ್ಥ್ ಅವರು e-ಸಿಗರೇಟ್ ತಯಾರಿ ಹಾಗು ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸುವುದರ ಮೂಲಕ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದ್ದಾರೆ.


‘ಇತ್ತೀಚಿಗೆ ಆರೋಗ್ಯವನ್ನು ಹೀನ ಸ್ಥಿತಿಗೆ ತೆಗೆದುಕೊಂಡು ಹೋಗುವಂತಹ ಹಾನಿಕಾರಕ ಕೆಮಿಕಲ್ ಬಳಸಿ ತಯಾರಿಸುವಂತಹ e- ಸಿಗರೇಟ್ ಕಾಲೇಜು ವಿಧ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲಿ ಹೆಚ್ಚು ಬಳಸುತ್ತಿದ್ದಾರೆ. ಹಾಗು ಇದರಿಂದ ನಮ್ಮ ಯುವ ಜನತೆ ಹಾಳಾಗುವುದರ ಮೂಲಕ ಸಾಮಾಜಿಕ ಸ್ಥಿತಿಯನ್ನೂ ಸಹ ಅನಾರೋಗ್ಯಕರವಾಗಿ ಬೆಳೆಯುವಂತೆ ಮಾಡಿದೆ. ಹಾಗೆಯೇ ಈ e-ಸಿಗರೇಟ್ ಮಾರುಕಟ್ಟೆಗೆ ಬಂದಾಗಿನಿಂದ ಕೆಲ ತಂಬಾಕು ಸಹಿತ ಸಿಗರೇಟ್ ಕಂಪನಿಗಳು ಹಾಗು ತಂಬಾಕು ಬೆಳೆಗಾರರು ನಷ್ಟವನ್ನು ಅನುಭವಿಸುವುದರಿಂದ ಆರ್ಥಿಕವಾಗಿ ಕುಗ್ಗಿ ಹೋಗಿದ್ದಾರೆ, ಮತ್ತು ಮಿಲಿಯನ್ ಲೆಕ್ಕದಲ್ಲಿ ಈ ಕೆಮಿಕಲೈಸ್ಡ್ ಸಿಗರೇಟ್ ಗಳಿಗೆ ಗುಲಾಮರಾಗುವುದರ ಮೂಲಕ ಅನಾರೋಗ್ಯದಿಂದ ನರಳುತ್ತಿದ್ದಾರೆ. ಈ ಎಲ್ಲಾ ವಿಷಯಗಳನ್ನು ಸಮೀಕರಿಸಿ ನಮ್ಮ ಬೇಡಿಕೆಯನ್ನು ಕೈಗೆತ್ತಿಕೊಳ್ಳುವುದರ ಮೂಲಕ ಸಾಮಾಜಿಕ ಸ್ಥಿತಿ-ಗತಿಗಳನ್ನು ಸುಧಾರಿಸುವಂತೆ ಮಾಡಬೇಕು’ ಎಂದು ಸಿದ್ದಾರ್ಥ್ ಸರ್ಕಾರಕ್ಕೆ ವಿನಂತಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments