Webdunia - Bharat's app for daily news and videos

Install App

ನಟ ಸಿದ್ದಾರ್ಥ್ e-ಸಿಗರೇಟ್ ಬ್ಯಾನ್ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದ್ಯಾಕೆ ?

Webdunia
ಶುಕ್ರವಾರ, 29 ಜೂನ್ 2018 (06:36 IST)
ಚೆನ್ನೈ : ಕಾಲಿವುಡ್ ಸ್ಟಾರ್ ನಟ ಸಿದ್ದಾರ್ಥ್ ಅವರು e-ಸಿಗರೇಟ್ ತಯಾರಿ ಹಾಗು ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸುವುದರ ಮೂಲಕ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದ್ದಾರೆ.


‘ಇತ್ತೀಚಿಗೆ ಆರೋಗ್ಯವನ್ನು ಹೀನ ಸ್ಥಿತಿಗೆ ತೆಗೆದುಕೊಂಡು ಹೋಗುವಂತಹ ಹಾನಿಕಾರಕ ಕೆಮಿಕಲ್ ಬಳಸಿ ತಯಾರಿಸುವಂತಹ e- ಸಿಗರೇಟ್ ಕಾಲೇಜು ವಿಧ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲಿ ಹೆಚ್ಚು ಬಳಸುತ್ತಿದ್ದಾರೆ. ಹಾಗು ಇದರಿಂದ ನಮ್ಮ ಯುವ ಜನತೆ ಹಾಳಾಗುವುದರ ಮೂಲಕ ಸಾಮಾಜಿಕ ಸ್ಥಿತಿಯನ್ನೂ ಸಹ ಅನಾರೋಗ್ಯಕರವಾಗಿ ಬೆಳೆಯುವಂತೆ ಮಾಡಿದೆ. ಹಾಗೆಯೇ ಈ e-ಸಿಗರೇಟ್ ಮಾರುಕಟ್ಟೆಗೆ ಬಂದಾಗಿನಿಂದ ಕೆಲ ತಂಬಾಕು ಸಹಿತ ಸಿಗರೇಟ್ ಕಂಪನಿಗಳು ಹಾಗು ತಂಬಾಕು ಬೆಳೆಗಾರರು ನಷ್ಟವನ್ನು ಅನುಭವಿಸುವುದರಿಂದ ಆರ್ಥಿಕವಾಗಿ ಕುಗ್ಗಿ ಹೋಗಿದ್ದಾರೆ, ಮತ್ತು ಮಿಲಿಯನ್ ಲೆಕ್ಕದಲ್ಲಿ ಈ ಕೆಮಿಕಲೈಸ್ಡ್ ಸಿಗರೇಟ್ ಗಳಿಗೆ ಗುಲಾಮರಾಗುವುದರ ಮೂಲಕ ಅನಾರೋಗ್ಯದಿಂದ ನರಳುತ್ತಿದ್ದಾರೆ. ಈ ಎಲ್ಲಾ ವಿಷಯಗಳನ್ನು ಸಮೀಕರಿಸಿ ನಮ್ಮ ಬೇಡಿಕೆಯನ್ನು ಕೈಗೆತ್ತಿಕೊಳ್ಳುವುದರ ಮೂಲಕ ಸಾಮಾಜಿಕ ಸ್ಥಿತಿ-ಗತಿಗಳನ್ನು ಸುಧಾರಿಸುವಂತೆ ಮಾಡಬೇಕು’ ಎಂದು ಸಿದ್ದಾರ್ಥ್ ಸರ್ಕಾರಕ್ಕೆ ವಿನಂತಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments